AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಸುರಕ್ಷತೆ ಹೆಚ್ಚಿಸಿಕೊಳ್ಳುವ ಅನಿವಾರ್ಯತೆ, ಯುವತಿಯರಿಗಾಗಿ ಟೈಲ್ಸ್ ಬ್ರೇಕಿಂಗ್ ವಿಧಾನ ತರಬೇತಿ

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು. ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ […]

Follow us
ಸಾಧು ಶ್ರೀನಾಥ್​
|

Updated on: Mar 10, 2024 | 7:42 PM

ನಗರದಲ್ಲಿ ಮಹಿಳೆಯರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ದೇಶದ ಅತಿ ದೊಡ್ಡ ಕರಾಟೆ ಶಾಲೆ ಎನ್ನಿಸಿಕೊಂಡಿರುವ ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾ 50ಕ್ಕೂ ಹೆಚ್ಚು ಮಹಿಳೆಯರಿಗೆ ಕರಾಟೆ (Karate) ಮೂಲಕ ಸುರಕ್ಷತಾ ಆಯಾಮಗಳ ತರಬೇತಿ ನೀಡಿದೆ. ಅಂತಾರಾಷ್ಟ್ರೀಯ ಮಹಿಳಾ (Women) ದಿನ  (International Women’s Day) ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈ ತರಬೇತಿ ಏರ್ಪಡಿಸಿದ್ದು ವಿಶೇಷವಾಗಿತ್ತು.

ಸ್ವರಕ್ಷಣೆಯಲ್ಲಿ ಈ ಕ್ರಮಗಳನ್ನ ಅನುಸರಿಸಿ ಅಪಾಯದಿಂದ ಪಾರಾಗಬಹುದಾಗಿದೆ. ಇದೇ ವೇಳೆ ಕರಾಟೆಯಲ್ಲಿ ಕಷ್ಟಕರ ಆಯಾಮವಾಗಿರುವ ಟೈಲ್ಸ್ ಬ್ರೇಕಿಂಗ್ ವಿಧಾನವನ್ನ ಕೂಡ ತಿಳಿಸಿಕೊಡಲಾಯಿತು. ಈ ಕ್ರಮಗಳನ್ನ ಅನುಸರಿಸುವ ಬಗೆಯನ್ನ ತಿಳಿದುಕೊಂಡ ಮಹಿಳೆಯರು ಅವರ ಸಂತಸವನ್ನು ಹಂಚಿಕೊಂಡರು. ಓಎಸ್ ಕೆ ಫೆಡೇರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಸುರೇಶ್ ಕೆಣಿಚಿರಾ ಮಾತನಾಡಿ ಪ್ರತಿ ಶಾಲಾಮಟ್ಟದಲ್ಲಿ ಕರಾಟೆಯನ್ನ ಸೇರಿಸಬೇಕೆಂದು ತಿಳಿಸಿದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು