AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ

ಕಲಾವಿದ ಕೋಟೇಶ್ ಮೈಕ್ರೋ ಬ್ರಷ್ ಸಹಾಯದಿಂದ ಮೊಟ್ಟೆಯ ಮೇಲೆ 60 ಪ್ರಮುಖ ಯೋಗ ಆಸನಗಳ ಭಂಗಿಯನ್ನು ಅದ್ಭುತವಾಗಿ ಚಿತ್ರಿಸಿದ್ದಾರೆ. ಸುಮಾರು ಎರಡು ಗಂಟೆಗಳಲ್ಲಿ ಸಾಕಷ್ಟು ಶ್ರಮವಹಿಸಿ ಯೋಗಾಸನಗಳ ಸುಂದರ ಚಿತ್ರಗಳನ್ನು ಬಿಡಿಸಿದ್ದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಅಕ್ಷತಾ ವರ್ಕಾಡಿ
|

Updated on:Jun 21, 2024 | 3:39 PM

Share

ಆಂಧ್ರಪ್ರದೇಶ: ಇಂದು ವಿಶ್ವ ಯೋಗ ದಿನಾಚರಣೆ(International Yoga Day) ಯನ್ನು ಎಲ್ಲಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರ ಕಲಾವಿದ ಕೋಟೇಶ್ ಬಿಡಿಸಿದ ಅದ್ಭುತ ಚಿತ್ರಗಳು ಎಲ್ಲರ ಮನಸೆಳೆಯುತ್ತಿವೆ. ಕರ್ನೂಲು ಜಿಲ್ಲೆಯ ನಿವಾಸಿ ಕೋಟೇಶ್ ಕೋಳಿ ಮೊಟ್ಟೆಯ ಮೇಲೆ ಬಿಡಿಸಿದ ವಿವಿಧ ರೀತಿಯ ಯೋಗ ಭಂಗಿ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿದೆ. ಇವರು ಕೋಳಿ ಮೊಟ್ಟೆಯ ಮೇಲೆ ಮೈಕ್ರೋ ಬ್ರಷ್ ಸಹಾಯದಿಂದ 60 ಪ್ರಮುಖ ಯೋಗ ಆಸನಗಳನ್ನು ಅದ್ಭುತವಾಗಿ ಚಿತ್ರಿಸಿದ್ದಾರೆ. ಸುಮಾರು ಎರಡು ಗಂಟೆಗಳಲ್ಲಿ ಸಾಕಷ್ಟು ಶ್ರಮವಹಿಸಿ ಯೋಗಾಸನಗಳ ಸುಂದರ ಚಿತ್ರಗಳನ್ನು ಬಿಡಿಸಿದ್ದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 21 June 24

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ