Ardha Chakrasana: ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ

International Yoga Day 2024: ಪ್ರತಿ ವರ್ಷವೂ ಜೂನ್​ 21ರಂದು ಅಂತಾರಾಷ್ಟ್ರೀಯ ಯೋಗದಿನ(International Yoga Day )ವನ್ನಾಗಿ ಆಚರಿಸಲಾಗುತ್ತದೆ. ಯೋಗದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅನಿಮೇಟೆಡ್ ವಿಡಿಯೋಗಳನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅರ್ಧ ಚಕ್ರಾಸನ ಕೂಡ ಒಂದು.

Ardha Chakrasana: ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
|

Updated on:Jun 16, 2024 | 3:01 PM

ಪ್ರತಿ ವರ್ಷವೂ ಜೂನ್​ 21ರಂದು ಅಂತಾರಾಷ್ಟ್ರೀಯ ಯೋಗದಿನ(International Yoga Day )ವನ್ನಾಗಿ ಆಚರಿಸಲಾಗುತ್ತದೆ. ಯೋಗದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅನಿಮೇಟೆಡ್ ವಿಡಿಯೋಗಳನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅರ್ಧ ಚಕ್ರಾಸನ ಕೂಡ ಒಂದು.

ಈ ಆಸನವು ನಿಂತುಕೊಂಡು ಮಾಡುವಂತಹ ಸುಲಭದ ಆಸನವಾಗಿದೆ. ಪಾದಹಸ್ತಾಸನದಂತೆ ಪ್ರಾರಂಭದಲ್ಲಿ ಭೂಮಿಗೆ ನೇರವಾಗಿ, ಲಂಬವಾಗಿ ನಿಲ್ಲಬೇಕು. ನಂತರ ಎರಡು ಕಾಲುಗಳ ನಡುವೆ ಒಂದು ಅಡಿಯಷ್ಟು ಅಂತರವಿರಿಸಿ ಅಂಗೈಗಳನ್ನು ಸೊಂಟದ ಮೇಲೆ ಇಡಬೇಕು.

ಉಸಿರನ್ನು ತೆಗೆದುಕೊಳ್ಳುತ್ತಾ ನಿಧಾನವಾಗಿ ಹಿಂದಕ್ಕೆ ಬಾಗಬೇಕು, ಸ್ವಲ್ಪ ಸಮಯ ಸಹಜ ಉಸಿರಾಟ ನಡೆಸಬೇಕು ಬಳಿಕ ಉಸಿರನ್ನು ಬಿಡುತ್ತಾ ಸಹಜ ಸ್ಥಿತಿಗೆ ಮರಳಬೇಕು. ಇದರಿಂದ ಶ್ವಾಸಕೋಶದ ಭಾಗ ಎಳೆತಕ್ಕೆ ಒಳಗಾಗಿ, ಹೆಚ್ಚಿನ ವಾಯುಸಂಚಾರವಾಗುತ್ತದೆ, ಎದೆಯ ಭಾಗಕ್ಕೆ ಮೆದು ವ್ಯಾಯಾಮವಾಗುತ್ತದೆ.

ಕೆಲವೊಮ್ಮೆ ಹಿಂದಕ್ಕೆ ಬಾಗಿದಾಗ ತಲೆ ತಿರುಗಿದ ಅನುಭವವಾಗುತ್ತದೆ, ಅಭ್ಯಾಸ ಮಾಡುತ್ತಾ ಹೋದರೆ ಕ್ರಮೇಣವಾಗಿ ಕಡಿಮೆಯಾಗುತ್ತದೆ.

ಇದರಿಂದ ಕುತ್ತಿಗೆ ಭಾಗಕ್ಕೂ ವ್ಯಾಯಾಮವಾದಂತಾಗುತ್ತದೆ, ಸೊಂಟದ ನೋವು ಮತ್ತು ಉದರ ಬ್ಯಾನೆಗಳಿದ್ದರೆ ದೂರವಾಗುತ್ತದೆ. ಬೆನ್ನುಮೂಳೆ ಸದೃಢವಾಗುತ್ತದೆ. ಚಕ್ರಾಸನವನ್ನು ಚಿಕ್ಕವಯಸ್ಸಿನ ಮಾಡುತ್ತಾ ಬಂದರೆ ವೃದ್ಧಾಪ್ಯದಲ್ಲೂ ಬೆನ್ನು ಬಾಗುವುದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:00 pm, Sun, 16 June 24

Follow us
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!