ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಗಢದ ತನಿಖೆ ಮೂರು ಆಯಾಮಗಳಲ್ಲಿ ನಡೆಯಲಿದೆ: ಡಿಕೆ ಶಿವಕುಮಾರ್, ಡಿಸಿಎಮ್

ಬೆಂಕಿ ಹೊತ್ತಿಕೊಂಡಾಗ ಅಲ್ಲಿ ಸಿಬ್ಬಂದಿ ವರ್ಗದ ಇಬ್ಬರು ಸ್ಥಳದಲ್ಲಿದ್ದರೂ ಲಭ್ಯವಿದ್ದ ಫೈರ್ ಎಕ್ಸ್​ಟಿಂಗ್ವಿಷರ್ ನೆರವಿನಿಂದ ನಂದಿಸುವ ಪ್ರಯತ್ನ ಮಾಡದೆ ಅಲ್ಲಿಂದ ಪಲಾಯನಗೈದಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಗಢದ ತನಿಖೆ ಮೂರು ಆಯಾಮಗಳಲ್ಲಿ ನಡೆಯಲಿದೆ: ಡಿಕೆ ಶಿವಕುಮಾರ್, ಡಿಸಿಎಮ್
|

Updated on: Aug 12, 2023 | 10:59 AM

ಬೆಂಗಳೂರು: ಕಳೆದ ರಾತ್ರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಗಢದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿವರಣೆ ನೀಡಿದ್ದಾರೆ. ಬಿಬಿಎಂಪಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಬೆಂಕಿ ಹೊತ್ತಿಕೊಂಡಾಗ ಅಲ್ಲಿ ಸಿಬ್ಬಂದಿ ವರ್ಗದ ಇಬ್ಬರು ಸ್ಥಳದಲ್ಲಿದ್ದರೂ ಲಭ್ಯವಿದ್ದ ಫೈರ್ ಎಕ್ಸ್ ಟಿಂಗ್ವಿಷರ್ (Fire Extinguisher) ನೆರವಿನಿಂದ ನಂದಿಸುವ ಪ್ರಯತ್ನ ಮಾಡದೆ ಅಲ್ಲಿಂದ ಪಲಾಯನಗೈದಿದ್ದಾರೆ, ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಕೂರಿಸಿದ್ದಾರೆ ಎಂದು ಹೇಳಿದರು. ಅಗ್ನಿ ಆಕಸ್ಮಿಕದ ಘಟನೆಯನ್ನು ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು, ಒಂದ ಇಲಾಖಾ ತನಿಖೆ, ಎರಡನೇಯದ್ದು ಪೊಲೀಸ್ ತನಿಖೆ ಮತ್ತು ಎಲೆಕ್ಟ್ರಿಕಲ್ ಇನ್ ಸ್ಪೆಕ್ಟೋರೇಟ್ (electrical inspectorate) ಅಂತ ಒಂದು ವಿಭಾಗವಿದ್ದು, ಅದರ ಅಧಿಕಾರಿಗಳು ಸಹ ತನಿಖೆ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?