iPhone 13 Offer: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್

ಅಮೆಜಾನ್ ಪ್ರೈಮ್ ಸದಸ್ಯರಿಗೆ ಎಂದಿನಂತೆ ನಿಗದಿತ ಸೇಲ್ ಅವಧಿಗೂ ಒಂದು ದಿನ​ ಮುಂಚಿತವಾಗಿ ಆಫರ್ ಸೇಲ್ ಪ್ರಯೋಜನ ದೊರೆಯಲಿದೆ. ಸೆಪ್ಟೆಂಬರ್​ 27ರಿಂದ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್ ಆರಂಭವಾಗಲಿದೆ. ಎಸ್​ಬಿಐ ಕಾರ್ಡ್ ಬಳಕೆದಾರರಿಗೆ ಹೆಚ್ಚುವರಿ ಡಿಸ್ಕೌಂಟ್ ಲಭ್ಯವಾಗಲಿದೆ. ಆ್ಯಪಲ್ ಐಫೋನ್ ಖರೀದಿಗೆ ಈ ಬಾರಿ ಅಮೆಜಾನ್ ಅತೀ ಕಡಿಮೆ ಬೆಲೆಯ ಆಫರ್ ನೀಡುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.

iPhone 13 Offer: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
|

Updated on: Sep 25, 2024 | 11:55 AM

ಇ ಕಾಮರ್ಸ್ ವೇದಿಕೆಯಲ್ಲಿ ಹಬ್ಬದ ವಿಶೇಷ ಮಾರಾಟ ಭರಾಟೆ ಆರಂಭವಾಗಿದೆ. ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಬಿಲಿಯನ್ ಡೇ ಆಫರ್ ಸೇಲ್​ಗೆ ಸಿದ್ಧತೆ ನಡೆದಿದ್ದರೆ, ಅಮೆಜಾನ್​ನಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್ ನಡೆಯಲಿದೆ. ಅಮೆಜಾನ್ ಪ್ರೈಮ್ ಸದಸ್ಯರಿಗೆ ಎಂದಿನಂತೆ ನಿಗದಿತ ಸೇಲ್ ಅವಧಿಗೂ ಒಂದು ದಿನ​ ಮುಂಚಿತವಾಗಿ ಆಫರ್ ಸೇಲ್ ಪ್ರಯೋಜನ ದೊರೆಯಲಿದೆ. ಸೆಪ್ಟೆಂಬರ್​ 27ರಿಂದ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್ ಆರಂಭವಾಗಲಿದೆ. ಎಸ್​ಬಿಐ ಕಾರ್ಡ್ ಬಳಕೆದಾರರಿಗೆ ಹೆಚ್ಚುವರಿ ಡಿಸ್ಕೌಂಟ್ ಲಭ್ಯವಾಗಲಿದೆ. ಆ್ಯಪಲ್ ಐಫೋನ್ ಖರೀದಿಗೆ ಈ ಬಾರಿ ಅಮೆಜಾನ್ ಅತೀ ಕಡಿಮೆ ಬೆಲೆಯ ಆಫರ್ ನೀಡುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ