iPhone 15 : ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!

ಆ್ಯಪಲ್ ಐಫೋನ್ 14 ಮತ್ತು ಐಫೋನ್ 15 ಖರೀದಿಗೆ ಆ್ಯಪಲ್ ಭಾರಿ ಡಿಸ್ಕೌಂಟ್ ಘೋಷಿಸಿದ್ದು, ಮಾರುಕಟ್ಟೆ ದರದಲ್ಲಿ ₹10,000 ಇಳಿಕೆ ಮಾಡಿದೆ. ನೂತನ ದರ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಹೊಸ ಐಫೋನ್ ಖರೀದಿಸುವವರಿಗೆ ಅನುಕೂಲವಾಗಲಿದೆ. ಅದರ ಜತೆಗೆ ಎಕ್ಸ್​​ಚೇಂಜ್ ಮತ್ತು ಬ್ಯಾಂಕ್ ಕಾರ್ಡ್ ಕ್ಯಾಶ್​ಬ್ಯಾಕ್ ಆಫರ್ ಕೂಡ ಲಭ್ಯವಾಗುತ್ತಿದ್ದು, ಹಬ್ಬದ ಕೊಡುಗೆಯ ಪ್ರಯೋಜನವೂ ದೊರೆಯಲಿದೆ. ಆಫರ್ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

iPhone 15 : ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
|

Updated on: Sep 12, 2024 | 4:35 PM

ಆ್ಯಪಲ್ ಐಫೋನ್ 16 ಸರಣಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ನೂತನ ಐಫೋನ್ ಬಿಡುಗಡೆಯಾಗುತ್ತಲೇ ಹಳೆಯ ಮಾದರಿಗಳ ಮೇಲೆ ಆ್ಯಪಲ್ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಆ್ಯಪಲ್ ಐಫೋನ್ 14 ಮತ್ತು ಐಫೋನ್ 15 ಖರೀದಿಗೆ ಆ್ಯಪಲ್ ಭಾರಿ ಡಿಸ್ಕೌಂಟ್ ಘೋಷಿಸಿದ್ದು, ಮಾರುಕಟ್ಟೆ ದರದಲ್ಲಿ ₹10,000 ಇಳಿಕೆ ಮಾಡಿದೆ. ನೂತನ ದರ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಹೊಸ ಐಫೋನ್ ಖರೀದಿಸುವವರಿಗೆ ಅನುಕೂಲವಾಗಲಿದೆ. ಅದರ ಜತೆಗೆ ಎಕ್ಸ್​​ಚೇಂಜ್ ಮತ್ತು ಬ್ಯಾಂಕ್ ಕಾರ್ಡ್ ಕ್ಯಾಶ್​ಬ್ಯಾಕ್ ಆಫರ್ ಕೂಡ ಲಭ್ಯವಾಗುತ್ತಿದ್ದು, ಹಬ್ಬದ ಕೊಡುಗೆಯ ಪ್ರಯೋಜನವೂ ದೊರೆಯಲಿದೆ. ಆಫರ್ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ