IPL 2024: ಅಭ್ಯಾಸದ ವೇಳೆ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಕಂಡು ಎಲ್ಲರೂ ಶಾಕ್: ವಿಡಿಯೋ ನೋಡಿ

Rishabh Pant Practice Video: ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿ ಅಭ್ಯಾಸ ಆರಂಭಿಸಿದ್ದಾರೆ. ಅಲ್ಲದೆ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

IPL 2024: ಅಭ್ಯಾಸದ ವೇಳೆ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಕಂಡು ಎಲ್ಲರೂ ಶಾಕ್: ವಿಡಿಯೋ ನೋಡಿ
|

Updated on: Mar 15, 2024 | 8:20 AM

14 ತಿಂಗಳ ವನವಾಸದ ನಂತರ, ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಷಭ್ ಪಂತ್ (Rishabh Pant) ಅಂತಿಮವಾಗಿ ಕ್ರಿಕೆಟ್ ಕ್ಷೇತ್ರಕ್ಕೆ ಮರಳಲು ಸಜ್ಜಾಗಿದ್ದಾರೆ. ಡಿಸೆಂಬರ್ 30, 2022 ರಂದು ನಡೆದ ಕಾರು ಅಪಘಾತದಿಂದ ಪಂತ್ 14 ತಿಂಗಳ ಕಾಲ ಆಟದಿಂದ ದೂರವುಳಿಯಬೇಕಾಯಿತು. ರಸ್ತೆ ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರೂ ಪಂತ್ ಹೇಗೋ ಪ್ರಾಣಾಪಾಯದಿಂದ ಪಾರಾದರು. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಶಸ್ತ್ರಚಿಕಿತ್ಸೆಗೆ ಒಳಗಾಗಿ, ನಂತರ ಕಠಿಣ ಪರಿಶ್ರಮದ ಬಳಿಕ ಈಗ ಐಪಿಎಲ್ 2024 ಮೂಲಕ ವೃತ್ತಿಪರ ಕ್ರಿಕೆಟ್‌ಗೆ ಪುನರಾಗಮನ ಮಾಡಲಿದ್ದಾರೆ. ಪಂತ್ ಅವರ ಪುನರಾಗಮನವನ್ನು ಅದ್ಭುತವೆಂದು ಪರಿಗಣಿಸಲಾಗಿದೆ. ಏಕೆಂದರೆ ವೈದ್ಯರ ಪ್ರಕಾರ, ಪಂತ್ ಅನುಭವಿಸಿದ ಗಾಯದ ನಂತರ ಯಾವುದೇ ಆಟಗಾರನು ಮೈದಾನಕ್ಕೆ ಮರಳುವುದು ಸುಲಭಲ್ಲವಂತೆ. ಇದೀಗ ರಿಷಭ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಅಲ್ಲದೆ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ