AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ರಾಚಪ್ಪಾಜಿ ನಾಯ್ಕ್
| Edited By: |

Updated on:Apr 05, 2026 | 8:44 PM

Share

ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ, ಡಾ ಸಿ.ಎನ್ ಮಂಜುನಾಥ್ ಹಾಗೂ ಬಿಜೆಪಿ ಶಾಸಕ ಡಾ ಅಶ್ವಥ್ ನಾರಾಯಣ ಮತ್ತು ಜೆಡಿಎಸ್ ಎಂಎಲ್​​ಸಿ ಶರವಣ ಅವರು ಕುಟುಂಬ ಸಮೇತ ಪಂದ್ಯ ವೀಕ್ಷಿಸುತ್ತಿದ್ದಾರೆ.

ಬೆಂಗಳೂರು, (ಏಪ್ರಿಲ್ 05): ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ, ಡಾ ಸಿ.ಎನ್ ಮಂಜುನಾಥ್ ಹಾಗೂ ಬಿಜೆಪಿ ಶಾಸಕ ಡಾ ಅಶ್ವಥ್ ನಾರಾಯಣ ಮತ್ತು ಜೆಡಿಎಸ್ ಎಂಎಲ್​​ಸಿ ಶರವಣ ಅವರು ಕುಟುಂಬ ಸಮೇತ ಪಂದ್ಯ ವೀಕ್ಷಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 05, 2026 08:00 PM
Follow Us