ನಾಯಿ ಮಾಂಸನಾ? ಕುರಿ ಮಾಂಸ ನಾ? ವರದಿ ಬರುವ ಮೊದಲೇ ಸರ್ಟೀಫಿಕೆಟ್ ಕೊಟ್ಟ ಗೃಹ ಸಚಿವ

ಬೆಂಗಳೂರಿನಲ್ಲಿ ನಾಯಿ ಮಾಂಸ ಸೇಲ್ ಮಾಡಲಾಗುತ್ತಿದೆ ಅನ್ನೋ ಆರೋಪ ಇಡೀ ಸಿಲಿಕಾನ್​ ಸಿಟಿಯನ್ನು ಬೆಚ್ಚಿ ಬೀಳಿಸಿರುವುದು ಒಂದು ಕಡೆಯಾದರೆ. ಅದು ನಾಯಿ ಮಾಂಸನಾ ಅಥವಾ ಕುರಿ ಮಾಂಸ ಎಂಬ ಚರ್ಚೆ ಮತ್ತೊಂದು ಕಡೆ. ಸದ್ಯ ಅದರ ಪರೀಕ್ಷೆಗೆ ಆಹಾರ ಇಲಾಖೆ ಮುಂದಾಗಿದೆ. ಈ ಮಧ್ಯೆ ಅದು ಕುರಿ ಮಾಂಸ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಾಯಿ ಮಾಂಸನಾ? ಕುರಿ ಮಾಂಸ ನಾ? ವರದಿ ಬರುವ ಮೊದಲೇ ಸರ್ಟೀಫಿಕೆಟ್ ಕೊಟ್ಟ ಗೃಹ ಸಚಿವ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 28, 2024 | 9:06 PM

ದಾವಣಗೆರೆ, ಜುಲೈ 28: ಜೈಪುರದಿಂದ ಬಂದಿದ್ದ ಲೋಡ್​ಗಟ್ಟಲೇ ಬಾಕ್ಸ್​ಗಳು ಶುಕ್ರವಾರ ಮೆಜೆಸ್ಟಿಕ್​ನಲ್ಲಿ ಅನ್​ಲೋಡ್ ಆಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಬಾಕ್ಸ್​ಗಳಲ್ಲಿ ಇರೋದು ನಾಯಿ ಮಾಂಸ (Dog Meat). ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಅಂತ ಆರೋಪ ಮಾಡಲಾಗಿದ್ದು, ಇದು ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಸದ್ಯ ನಾಯಿ ಅಥವಾ ಕುರಿ ಮಾಂಸ ಎಂದು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆಹಾರ ಇಲಾಖೆ ಮಾಂಸವನ್ನು ಪರಿಕ್ಷೆಗೆ ಕೂಡ ಕಳುಹಿಸಿದೆ. ಇದರ ಮಧ್ಯೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅದು ಕುರಿ ಮಾಂಸ ಎಂದು ವರದಿ ಬರುವ ಮೊದಲೇ ಸರ್ಟೀಫಿಕೆಟ್ ಕೊಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್