ಪದೇ ಪದೇ ಬಂದ್ ಮಾಡೋದು ಸರಿನಾ?
ಕೊರೊನಾದಿಂದ ತತ್ತರಿಸಿರುವ ಜನ ಈಗ ಬಂದ್ನ ಬಿಸಿ ಎದುರಿಸಲು ಸಿದ್ಧರಾಗಬೇಕಿದೆ. ಇದು ಸರೀನಾ? ಸರಿಯಾಗಿದ್ದರೆ ಎಷ್ಟು ಸರಿ? ಅಥವಾ ಸರ್ವೋಚ್ಛ ನ್ಯಾಯಾಲಯ ಹೇಳಿದಂತೆ ಬಂದ್ ಮಾಡೋದು ತಪ್ಪಾ? ರೈತ ಮುಖಂಡ ಕುರಬೂರು ಶಾಂತಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್ ಮತ್ತು ಹಿರಿಯ ನ್ಯಾಯವಾದಿ ಪುತ್ತಿಗೆ ರಮೇಶ ನಮ್ಮ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.
Latest Videos
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
