ಪದೇ ಪದೇ ಬಂದ್ ಮಾಡೋದು ಸರಿನಾ?
ಕೊರೊನಾದಿಂದ ತತ್ತರಿಸಿರುವ ಜನ ಈಗ ಬಂದ್ನ ಬಿಸಿ ಎದುರಿಸಲು ಸಿದ್ಧರಾಗಬೇಕಿದೆ. ಇದು ಸರೀನಾ? ಸರಿಯಾಗಿದ್ದರೆ ಎಷ್ಟು ಸರಿ? ಅಥವಾ ಸರ್ವೋಚ್ಛ ನ್ಯಾಯಾಲಯ ಹೇಳಿದಂತೆ ಬಂದ್ ಮಾಡೋದು ತಪ್ಪಾ? ರೈತ ಮುಖಂಡ ಕುರಬೂರು ಶಾಂತಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್ ಮತ್ತು ಹಿರಿಯ ನ್ಯಾಯವಾದಿ ಪುತ್ತಿಗೆ ರಮೇಶ ನಮ್ಮ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!