ಪದೇ ಪದೇ ಬಂದ್ ಮಾಡೋದು ಸರಿನಾ?
ಕೊರೊನಾದಿಂದ ತತ್ತರಿಸಿರುವ ಜನ ಈಗ ಬಂದ್ನ ಬಿಸಿ ಎದುರಿಸಲು ಸಿದ್ಧರಾಗಬೇಕಿದೆ. ಇದು ಸರೀನಾ? ಸರಿಯಾಗಿದ್ದರೆ ಎಷ್ಟು ಸರಿ? ಅಥವಾ ಸರ್ವೋಚ್ಛ ನ್ಯಾಯಾಲಯ ಹೇಳಿದಂತೆ ಬಂದ್ ಮಾಡೋದು ತಪ್ಪಾ? ರೈತ ಮುಖಂಡ ಕುರಬೂರು ಶಾಂತಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್ ಮತ್ತು ಹಿರಿಯ ನ್ಯಾಯವಾದಿ ಪುತ್ತಿಗೆ ರಮೇಶ ನಮ್ಮ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.
Follow Us
Latest Videos
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ