ಮಾಧ್ಯಮಗಳ ಮೇಲೆ ಹುಸಿಕೋಪ ತೋರಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬೇರೆ ಕಡೆ ಚುನಾವಣೆಗೆ ಸ್ವರ್ಧಿಸುವುದಾದರೆ ನಿಮ್ಮ ಅನುಮತಿ ಪಡೆದೇ ಹೋಗುತ್ತೇನೆ: ಬಾದಾಮಿ ಕ್ಷೇತ್ರದ ಜನತೆಗೆ ಮಾತುಕೊಟ್ಟ ಸಿದ್ದರಾಮಯ್ಯ

ಮಾಧ್ಯಮಗಳ ಮೇಲೆ ಹುಸಿಕೋಪ ತೋರಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: Apr 30, 2021 | 4:37 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಲ ಮಾಧ್ಯಮಗಳ ಮೇಲೂ ಹುಸಿಕೋಪ ಪ್ರದರ್ಶಿಸಿದ್ದಾರೆ

ಸರ್ಕಾರ ಕೊರೊನಾ ಟೈಮ್‌ನಲ್ಲಿ ಸರಿಯಾಗ ಕಾರ್ಯನಿರ್ವಹಿಸುತ್ತಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಲ ಮಾಧ್ಯಮಗಳ ಮೇಲೂ ಹುಸಿಕೋಪ ಪ್ರದರ್ಶಿಸಿದ್ದಾರೆ.

(Is Siddaramaiah angry with meadia persons for not showing his news? )

Also read
ತಮ್ಮ ವಿರುದ್ಧ ಸುದ್ದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ; 6 ಸಚಿವರ ಅರ್ಜಿ ವಿಚಾರಣೆ ಮೇ 29ಕ್ಕೆ ಮುಂದೂಡಿಕೆ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು