AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್​ ಸರ್​ಗೂ ಅದು ಅರ್ಥ ಆದ್ರೆ ಒಳ್ಳೆಯದು’; ಉದಯ್ ಸೂರ್ಯ ನೇರ ಮಾತು

‘ಸುದೀಪ್​ ಸರ್​ಗೂ ಅದು ಅರ್ಥ ಆದ್ರೆ ಒಳ್ಳೆಯದು’; ಉದಯ್ ಸೂರ್ಯ ನೇರ ಮಾತು

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 30, 2022 | 3:04 PM

Share

‘ನಾನು ಹೇಳೋಕೆ ಹೊರಟಿದ್ದೇ ಬೇರೆ, ಅದನ್ನು ಅರ್ಥ ಮಾಡಿಕೊಂಡಿದ್ದೇ ಬೇರೆ ರೀತಿಯಲ್ಲಿ’ ಎಂದು ಉದಯ್ ಹೇಳುತ್ತಲೇ ಬರುತ್ತಿದ್ದಾರೆ.

ಉದಯ್​ ಸೂರ್ಯ (Uday Surya) ಅವರು ಬಿಗ್ ಬಾಸ್ ಮನೆಯಿಂದ ಮೂರನೇ ವಾರಕ್ಕೆ ಎಲಿಮಿನೇಟ್ ಆಗಿ ಬಂದಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬರುವುದಕ್ಕೂ ಮೊದಲು ಅವರು ವಿವಾದ ಮಾಡಿಕೊಂಡಿದ್ದರು. ಬಹುತೇಕರು ಅವರ ವಿರುದ್ಧ ತಿರುಗಿ ಬಿದ್ದಿದ್ದರು. ಕಡಿಮೆ ವೋಟ್ ಪಡೆದು ಅವರು ಮನೆಯಿಂದ ಹೊರ ಬಂದಿದ್ದಾರೆ. ‘ನಾನು ಹೇಳೋಕೆ ಹೊರಟಿದ್ದೇ ಬೇರೆ, ಅದನ್ನು ಅರ್ಥ ಮಾಡಿಕೊಂಡಿದ್ದೇ ಬೇರೆ ರೀತಿಯಲ್ಲಿ’ ಎಂದು ಉದಯ್ ಹೇಳುತ್ತಲೇ ಬರುತ್ತಿದ್ದಾರೆ. ಅವರು ಟಿವಿ9 ಕನ್ನಡದ ಜತೆಗೆ ಈ ಬಗ್ಗೆ ಮಾತನಾಡಿದ್ದಾರೆ.