ವಿಕ್ರಮ್ ಸಾಫ್ಟ್‌ ಲ್ಯಾಂಡಿಂಗ್‌ಗೆ ಅಯ್ಯಪ್ಪನ ಮೊರೆ ಹೋಗಿದ್ದ ISRO ಅಧ್ಯಕ್ಷ ಎಸ್​ ಸೋಮನಾಥನ್

ನಿನ್ನೆ(ಆ.22) ಸಂಜೆ 5.30 ಕ್ಕೆ ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಅದರಂತೆ ಇದೀಗ ಯಶಸ್ವಿಯಾಗಿ ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ.​

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 23, 2023 | 6:13 PM

ಬೆಂಗಳೂರು, ಆ.23: ಈಗಾಗಲೇ ಯಶಸ್ವಿಯಾಗಿ ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ.​ ಇಸ್ರೋ ಅಧ್ಯಕ್ಷ ಎಸ್​. ಸೋಮನಾಥ್ (ISRO Chairman S.Somanathan) ಅವರು ನಿನ್ನೆ(ಆ.22) ಸಂಜೆ 5.30 ಕ್ಕೆ ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಸಾಪ್ಟ್​ ಲ್ಯಾಂಡಿಂಗ್​ಗಾಗಿ ಚಂದ್ರಯಾನ-3 ಯಶಸ್ವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಅಯ್ಯಪ್ಪನ ಆರ್ಶಿವಾದ ಫಲಿಸಿದ್ದು, ಯಶಸ್ವಿಯಾಗಿ ಲ್ಯಾಂಡ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 23 August 23