AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3 Moon Landing; ಸಫಲ ಲ್ಯಾಂಡಿಂಗ್ ಮತ್ತು ನಾಡಿನ ಶ್ರೇಯೋಭಿವೃದ್ಧಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಬಿಜೆಪಿ ಶಾಸಕನ ಆರಾಧನೆ

Chandrayaan-3 Landing: ಜೈ ಜವಾನ್ ಜೈ ಕಿಸಾನ್ ಉಕ್ತಿಗೆ ದಿವಂಗತ ಪ್ರಧಾನ ಮಂತ್ರಿ ಅಟಲ ಬಿಹಾರಿ ವಾಜಪೇಯಿ ಅವರು ಜೈ ವಿಜ್ಞಾನ ಸಹ ಸೇರಿಸಿದ್ದರು, ಹಾಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾಮಿಗಳ ಪರಿಶ್ರಮ ಸಫಲವಾಗಲಿ ಎಂದು ಪ್ರಾರ್ಥಸಿರುವುದಾಗಿ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 23, 2023 | 11:41 AM

Share

ರಾಯಚೂರು: ಚಂದ್ರಯಾನ-3 ವಿಕ್ರಮ ಲ್ಯಾಂಡರ್ ನ ಲ್ಯಾಂಡಿಂಗ್ (Chandrayaan-3 Vikram Lander landing) ನಿರ್ವಿಘ್ನವಾಗಿ ನಡೆಯಲಿ ಅಂತ ಮೈಸೂರು ಜಿಲ್ಲೆ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ (TS Srivatsa) ಮತ್ತು ಮೈಸೂರು ನಗರ ಬಿಜೆಪಿ ಘಟಕದ ಪದಾಧಿಕಾರಿಗಳೊಂದಿಗೆ ರಾಯಚೂರಿಗೆ ಹತ್ತಿರದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗೆ (Mantralaya Raghvendra Swamy Mutt) ವಿಶೇಷ ಆರಾಧನೆ ಸಲ್ಲಿಸಿದರು. ಚಂದ್ರಯಾನ-3 ಯಶಸ್ಸಿನ ಜೊತೆಗೆ ರಾಜ್ಯಕ್ಕೆ ಒಳ್ಳೆಯದಾಗಲಿ ಮತ್ತು ಮುಂಗಾರು ಮಳೆ ವಿಫಲಗೊಂಡಿರುವುದರಿಂದ ರೈತ ಸಮುದಾಯಕ್ಕೆ ಸಂಕಷ್ಟ ಎದುರಾಗದಿರಲಿ ಎಂಬ ಹರಕೆಗಳನ್ನು ಸಹ ಶ್ರೀವತ್ಸ ಮತ್ತು ಸಂಗಡಿಗರು ಗುರುರಾಯರಿಗೆ ಸಮರ್ಪಿಸಿದರು. ಟಿವಿ9 ಕನ್ನಡ ವಾಹಿನಿಯ ರಾಯಚೂರು ವರದಿಗಾರನೊಂದಿಗೆ ಮಾತಾಡಿದ ಅವರು, ಜೈ ಜವಾನ್ ಜೈ ಕಿಸಾನ್ ಉಕ್ತಿಗೆ ದಿವಂಗತ ಪ್ರಧಾನ ಮಂತ್ರಿ ಅಟಲ ಬಿಹಾರಿ ವಾಜಪೇಯಿ ಅವರು ಜೈ ವಿಜ್ಞಾನ ಸಹ ಸೇರಿಸಿದ್ದರು, ಹಾಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾಮಿಗಳ ಪರಿಶ್ರಮ ಸಫಲವಾಗಲಿ ಎಂದು ಪ್ರಾರ್ಥಸಿರುವುದಾಗಿ ಹೇಳಿದರು. ಅದಲ್ಲದೆ, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಇಕಾನಮಿ ಮಾಡಬೇಕೆನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪ ಆದಷ್ಟು ಬೇಗ ಈಡೇರಲಿ ಅಂತಲೂ ಹರಕೆ ಸಲ್ಲಿಸಿರುವುದಾಗಿ ಶಾಸಕ ಶ್ರೀವತ್ಸ ಹೇಳಿದರು.

ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?