Chandrayaan-3 ಚಂದ್ರಯಾನ-3 ಮಿಷನ್ ಕುರಿತು ವಿವರಗಳನ್ನು ಹಂಚಿಕೊಂಡ ಬೆಂಗಳೂರು ಇಸ್ರೋ ವಿಜ್ಞಾನಿ

Chandrayaan-3 ಚಂದ್ರಯಾನ-3 ಮಿಷನ್ ಕುರಿತು ವಿವರಗಳನ್ನು ಹಂಚಿಕೊಂಡ ಬೆಂಗಳೂರು ಇಸ್ರೋ ವಿಜ್ಞಾನಿ
|

Updated on: Jul 14, 2023 | 4:08 PM

ಉಪಗ್ರಹ ಲಾಂಚ್ ವೆಹಿಕಲ್, ಭೂಮಿಯ ಕಕ್ಷೆ, ಚಂದ್ರನ ಕಕ್ಷೆ, ಗುರುತ್ವಾಕರ್ಷಣ ಶಕ್ತಿ ಮೊದಲಾದ ಪದಗಳು ಜನಸಾಮಾನ್ಯನ ಊಹೆಗೆ ನಿಲುಕಲಾರವು.

ಬೆಂಗಳೂರು: ಭಾರತದ ಬಾಹ್ಯಾಕಾಶ ವಿಜ್ಞಾನ ಇತಿಹಾಸದಲ್ಲಿ ಇವತ್ತು ಮತ್ತೊಂದು ಮೈಲಿಗಲ್ಲು. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೆಂದ್ರದಿಂದ (Satish Dhawan Space Centre) ಚಂದ್ರಯಾನ-3 (Chandrayaan-3) ಯಶಸ್ವೀಯಾಗಿ ಉಡಾವಣೆಗೊಂಡಿದೆ. ಚಂದ್ರಯಾನ-2 ಕೂದಲೆಳೆಯ ಅಂತರದಿಂದ ತನ್ನ ಮಿಷನ್ ನಲ್ಲಿ ವಿಫಲವಾದಾಗ ಧೃತಿಗೆಡೆದ ಇಸ್ರೋ ವಿಜ್ಞಾನಿಗಳು ಛಲಬಿಡದ ತ್ರಿವಿಕ್ರಮನ ಹಾಗೆ ಚಂದ್ರಯಾನ-3 ಅಣಿಗೊಳಿಸಿ ಚಂದ್ರನೆಡೆ ಉಡಾಯಿಸಿದ್ದಾರೆ. ಎಲ್ಲ ಭಾರತೀಯರಿಗೆ ಇದು ಹೆಮ್ಮೆಯ ದಿನ. ಬಾಹ್ಯಾಕಾಶ ವಿಜ್ಞಾನ (rocket science) ಸುಲಭಕ್ಕೆ ಅರ್ಥವಾಗುವಂಥದಲ್ಲ. ಉಪಗ್ರಹ ಲಾಂಚ್ ವೆಹಿಕಲ್, ಭೂಮಿಯ ಕಕ್ಷೆ, ಚಂದ್ರನ ಕಕ್ಷೆ, ಗುರುತ್ವಾಕರ್ಷಣ ಶಕ್ತಿ ಮೊದಲಾದ ಪದಗಳು ಜನಸಾಮಾನ್ಯನ ಊಹೆಗೆ ನಿಲುಕಲಾರವು. ಹಾಗಾಗೇ ಚಂದ್ರಯಾನ-3 ಮಿಷನ್ ಬಗ್ಗೆ ಸರಳವಾದ ಭಾಷೆಯಲ್ಲಿ ತಿಳಿಯಲು ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಇಸ್ರೋ ವಿಜ್ಞಾನಿ ಆನಂದ್ ಅವರನ್ನು ಮಾತಾಡಿಸಿದ್ದಾರೆ. ಚಂದ್ರಯಾನ-3, ಉಡಾವಣೆ ಮತ್ತು ಇತರ ಹಲವು ಸಂಗತಿಗಳನ್ನು ಅವರು ಅರ್ಥವಾಗುವಂತೆ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​