ಉಡುಪಿ: ಪೋಷಕರಿಲ್ಲದೆ ಹೊಳೆ ದಾಟುವುದು ಅಸಾಧ್ಯ, ಬೈಂದೂರಿನಲ್ಲಿ ಮಕ್ಕಳು ಶಾಲೆ ತಲುಪುವುದೇ ಸಾಹಸ!

ಉಡುಪಿ: ಪೋಷಕರಿಲ್ಲದೆ ಹೊಳೆ ದಾಟುವುದು ಅಸಾಧ್ಯ, ಬೈಂದೂರಿನಲ್ಲಿ ಮಕ್ಕಳು ಶಾಲೆ ತಲುಪುವುದೇ ಸಾಹಸ!
| Updated By: ಆಯೇಷಾ ಬಾನು

Updated on: Jul 02, 2024 | 10:02 AM

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕಡಕೆಯ ಮಕ್ಕಳು ಶಾಲೆಗೆ ಹೋಗಬೇಕಂದ್ರೆ ಹೊಳೆಯನ್ನು ದಾಟಿ ಸಾಗಬೇಕು. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೊಳೆ ತುಂಬಿ ಹರಿಯುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡಲು ಹರಸಾಹಸ ಪಡುವಂತಹ ಸ್ಥಿತಿ ಇದೆ.

ಉಡುಪಿ, ಜುಲೈ.02: ಮಳೆ(Rain) ಬಂದರೆ ಸಾಕು, ಬೈಂದೂರಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಸಮಸ್ಯೆ ಆಗಿ ಬಿಡುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆದುಕೊಂಡು ಹೋಗಿ ಬಿಡಲು ಹರಸಾಹಸವನ್ನೇ ಮಾಡಬೇಕಾಗಿ ಬರುತ್ತದೆ. ಸದ್ಯ ಉಡುಪಿಯ (Udupi) ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಪೋಷಕರು ಯಾವ ರೀತಿ ತಮ್ಮ ಮಕ್ಕಳನ್ನು ಶಾಲೆಗೆ ತಲುಪಿಸಲು ವಿಧಿಯ ಜೊತೆ ಹೊಡೆದಾಡುತ್ತಿದ್ದಾರೆ ಎಂಬುವುದು ಬಯಲಾಗಿದೆ.

ಕಳೆದ ವಾರ ರೆಡ್ ಅಲರ್ಟ್ ಇದ್ದಾಗಲೂ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿರಲಿಲ್ಲ. ನೆರೆಯ ದಕ್ಷಿಣ ಕನ್ನಡಕ್ಕೆ ರಜೆ ನೀಡಲಾಗಿತ್ತು. 2 ದಿನ ರೆಡ್ ಅಲರ್ಟ್ ಹಿನ್ನೆಲೆ ರಜೆ ಘೋಷಿಸಲಾಗಿತ್ತು. ಆದರೆ ಉಡುಪಿ ಜಿಲ್ಲೆಗೆ ಒಂದು ದಿನವೂ ರಜೆ ನೀಡಿರಲಿಲ್ಲ. ಹೀಗಾಗಿ ಬೈಂದೂರಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ತಲುಪಿಸಲು ಜೋರಾಗಿ ಹರಿಯುವ ಹೊಳೆ ದಾಟುವಂತಹ ಸ್ಥಿತಿ ಎದುರಾಗಿತ್ತು.

ಗೋಳಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕಡಕೆಯಲ್ಲಿ ಹೆಚ್ಚಾಗಿ ಮರಾಠ ಜನಾಂಗ ವಾಸವಾಗಿದ್ದಾರೆ. ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಂತಿದೆ ಈ ಗ್ರಾಮ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪೋಷಕರು ಯಾವ ರಿಸ್ಕ್ ಬೇಕಾದ್ರು ತೆಗೆದುಕೊಳ್ಳಬೇಕಿದೆ. ಆದರೆ ಕೊಂಚ ಯಾವಾರಿದರೂ ಅನಾವುತ ಕಟ್ಟಿಟ್ಟಬುತ್ತಿ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ