ಪ್ರಜ್ವಲ್ ರೇವಣ್ಣ ಪ್ರಕರಣ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಭವಿಷ್ಯ ಆ ಪಕ್ಷಗಳ ನಾಯಕರಿಗೆ ಬಿಟ್ಟ ವಿಚಾರ: ಜಿ ಪರಮೇಶ್ವರ್

ನೇಹಾ ಹಿರೇಮಠ ಪ್ರಕರಣದ ಮೇಲೆ ಜೋರು ಸದ್ದು ಮಾಡಿದ ಬಿಜೆಪಿ ನಾಯಕರು ಪ್ರಜ್ವಲ್ ರೇವಣ್ಣ ಕೇಸಲ್ಲಿ ಮೌನವಾಗಿದ್ದಾರಲ್ಲ ಎಂದಾಗ ಪ್ರತಿಕ್ರಿಯೆ ನೀಡದ ಪರಮೇಶ್ವರ್, ಈ ಪ್ರಕರಣದ ನಂತರ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯನ್ನು ಮುಂದುವರಿಸುವುದು ಅಥವಾ ಮೊಟಕುಗೊಳಿಸುವುದು ಆ ಪಕ್ಷಗಳ ನಾಯಕರಿಗೆ ಬಿಟ್ಟ ವಿಚಾರವಾಗಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಭವಿಷ್ಯ ಆ ಪಕ್ಷಗಳ ನಾಯಕರಿಗೆ ಬಿಟ್ಟ ವಿಚಾರ: ಜಿ ಪರಮೇಶ್ವರ್
|

Updated on: May 01, 2024 | 11:53 AM

ಬೆಂಗಳೂರು:ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ಪ್ರಜ್ವಲ್ ರೇವಣ್ಣ ಸೆಕ್ಸ್ ಟೇಪ್ ಗಳನ್ನು ಬಹಿರಂಗ ಮಾಡಿದರನ್ನು ಶಿಕ್ಷೆಗೆ ಗುರಿಮಾಡಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಸಮಂಜಸ ಉತ್ತರ ನೀಡಲಿಲ್ಲ. ಮೊದಲಿಗೆ ಟೇಪ್ ಗಳು ಒರಿಜಿನೇಟ್ (originate) ಆಗಿದೆಲ್ಲಿಂದ ಅನ್ನೋದು ಪತ್ತೆಯಾಗಬೇಕು ಹಾಗೆಯೇ ಟರ್ಮ್ಸ್ ಆಫ್ ರೆಫರೆನ್ಸ್ ಮೊದಲಾದ ಸಂಗತಿಗಳ ದೃಢೀಕರಣವಾದ ಬಳಿಕ ಮಿಕ್ಕಿದ ವಿಷಯಗಳನ್ನೂ ಎಸ್ ಐಟಿ ತನಿಖೆ (SIT investigation) ಮಾಡುತ್ತದೆ ಎಂದು ಪರಮೇಶ್ವರ್ ಹೇಳಿದರು. ಕೇಂದ್ರದ ಕೆಲ ಸಚಿವರು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ, ತನಿಖೆಗಾಗಿ ಎಸ್ ಐಟಿಯನ್ನು ರಚಿಸಿದ್ದು ತಮ್ಮ ಉತ್ತರಾಗಿದೆ ಎಂದು ಸಚಿವ ಹೇಳಿದರು. ನೇಹಾ ಹಿರೇಮಠ ಪ್ರಕರಣದ ಮೇಲೆ ಜೋರು ಸದ್ದು ಮಾಡಿದ ಬಿಜೆಪಿ ನಾಯಕರು ಪ್ರಜ್ವಲ್ ರೇವಣ್ಣ ಕೇಸಲ್ಲಿ ಮೌನವಾಗಿದ್ದಾರಲ್ಲ ಎಂದಾಗ ಪ್ರತಿಕ್ರಿಯೆ ನೀಡದ ಪರಮೇಶ್ವರ್, ಈ ಪ್ರಕರಣದ ನಂತರ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯನ್ನು ಮುಂದುವರಿಸುವುದು ಅಥವಾ ಮೊಟಕುಗೊಳಿಸುವುದು ಆ ಪಕ್ಷಗಳ ನಾಯಕರಿಗೆ ಬಿಟ್ಟ ವಿಚಾರವಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪ್ರಜ್ವಲ್ ರೇವಣ್ಣ ಪ್ರಕರಣ; ಮೈತ್ರಿ ಬಗ್ಗೆ ನಿಲುವು ಸ್ಪಷ್ಟಪಡಿಸದೆ ನುಣುಚಿಕೊಳ್ಳುತ್ತಿರುವ ಅಶೋಕ ಒಬ್ಬ ಬೆನ್ನುಮೂಳೆಯಿಲ್ಲದ ನಾಯಕ: ಡಿಕೆ ಶಿವಕುಮಾರ್ 

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್