ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ? ಎನ್ ಚಲುವರಾಯಸ್ವಾಮಿ

ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ, ಅವರ ವೈಯಕ್ತಿಕ ಐಡೆಂಟಿಟಿ ಏನೂ ಇಲ್ಲ ಎಂದು ಚಲುವರಾಯಸ್ವಾಮಿ ತಿವಿದರು.

ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ? ಎನ್ ಚಲುವರಾಯಸ್ವಾಮಿ
|

Updated on: Oct 05, 2023 | 12:56 PM

ಮಂಡ್ಯ: ಜೆಡಿಎಸ್ ಪಕ್ಷದಿಂದ ಹೊರಬಂದು ಕಾಂಗ್ರೆಸ್ ಪಕ್ಷ ಸೇರಿ ಈಗ ಸರ್ಕಾರದ ಭಾಗವಾಗಿರುವ ನಾಯಕರಿಗೆ ತಮ್ಮ ಹಳೆಯ ನಾಯಕ ಮತ್ತು ಒಂದು ಕಾಲದ ಆಪ್ತಮಿತ್ರ ಹೆಚ್ ಡಿ ಕುಮಾರಸ್ವಾಮಿಯನ್ನು (HD Kumaraswamy) ಟೀಕಿಸುವುದೆಂದರೆ ಎಲ್ಲಿಲ್ಲದ ಖುಷಿ. ‘ಕುಮಾರಣ್ಣ ಬ್ರದರ್’ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಟೀಕೆ-ಟಿಪ್ಪಣಿಯ ಪ್ರವರ ಹೆಚ್ಚಿದೆ. ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಸಂದರ್ಭ ಸಿಕ್ಕಾಗಲೆಲ್ಲ ಕುಮಾರಸ್ವಾಮಿಯನ್ನು ತೆಗಳುತ್ತಾರೆ. ಈ ವಿಷಯದಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಜಮೀರ್​ ಗಿಂತ ಒಂದು ಕೈ ಮೇಲೆಂದರೆ ತಪ್ಪಾಗಲಾರದು. ಇವತ್ತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಚಲುವರಾಯಸ್ವಾಮಿ, ಕುಮಾರಸ್ವಾಮಿಗೆ ಮಂಡ್ಯದಲ್ಲಿ ಅನುಯಾಯಿಗಳಿರಬಹುದು ಆದರೆ ಜಿಲ್ಲೆಗೆ ಮತ್ತು ಕಾವೇರಿ ಅಚ್ಚುಕಟ್ಟುಗೆ ಅವರ ಕೊಡುಗೆ ಏನೂ ಇಲ್ಲ ಎಂದು ಹೇಳಿದರು. ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ, ಅವರ ವೈಯಕ್ತಿಕ ಐಡೆಂಟಿಟಿ ಏನೂ ಇಲ್ಲ ಎಂದು ಚಲುವರಾಯಸ್ವಾಮಿ ತಿವಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ