ಮಾತಾಡುವಾಗ ಕುಮಾರಸ್ವಾಮಿ ನಾಲಗೆ ಮೇಲೆ ಹಿಡಿತ ಹೊಂದಿರಬೇಕು: ಕೆಎಂ ಶಿವಲಿಂಗೇಗೌಡ

ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಅವರು ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸುತ್ತಿರುವ ಔಚಿತ್ಯವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಮಾತಾಡುವಾಗ ಕುಮಾರಸ್ವಾಮಿ ನಾಲಗೆ ಮೇಲೆ ಹಿಡಿತ ಹೊಂದಿರಬೇಕು: ಕೆಎಂ ಶಿವಲಿಂಗೇಗೌಡ
|

Updated on: May 09, 2024 | 3:07 PM

ಹಾಸನ: ನಗರದ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಅರಸೀಕೆರೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ (KM Shivalingegowda) ಅವರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ (Prajwal Revanna sleazed videos) ಮತ್ತು ಹೆಚ್ ಡಿ ರೇವಣ್ಣ ಬಂಧನ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯರು (HD Kumaraswamy) ಮನಬಂದಂತೆ ನಾಲಗೆ ಹರಿಬಿಡುತ್ತಿದ್ದಾರೆ, ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿರುವ ಜನನ ಬಗ್ಗೆ ಕೇವಲವಾಗಿ ಮತ್ತು ಅವಹೇಳನಕಾರಯಾಗಿ ಮಾತಾಡುವುದು ಸರಿಯಲ್ಲ ಎಂದರು. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಪೆನ್ ಡ್ರೈವ್ ಗಳು ಸಾರ್ವಜನಿಕಗೊಂಡಿದ್ದಕ್ಕೆ ಸರ್ಕಾರವನ್ನು ದೂರುತ್ತಿದ್ದಾರೆ, ಇದಕ್ಕೆ ಸರ್ಕಾರ ಹೇಗೆ ಕಾರಣವಾಗುತ್ತದೆ ಎಂದು ಪ್ರಶ್ನಿಸಿದ ಶಿವಲಿಂಗೇಗೌಡರು, ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಅವರು ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸುತ್ತಿರುವ ಔಚಿತ್ಯವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾನು ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಬೇಕಾದರೆ ಶ್ರೇಯಸ್ ಪಟೇಲ್​ರನ್ನು ಗೆಲ್ಲಿಸಬೇಕು: ಕೆಎಂ ಶಿವಲಿಂಗೇಗೌಡ

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!