ಬೆಳಗಾವಿ ಚೆನ್ನಮ್ಮ ಸರ್ಕಲ್‌ನಲ್ಲಿ ಶೆಟ್ಟರ್ ಫ್ಯಾಮಿಲಿ ಸಖತ್‌ ಡ್ಯಾನ್ಸ್

ಜಗದೀಶ್ ಶೆಟ್ಟರ್(Jagadish Shettar) ಗೆಲವು ಹಿನ್ನೆಲೆ ಬೆಳಗಾವಿ(Belagavi) ಚನ್ನಮ್ಮ ವೃತ್ತದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ ವೇಳೆ ಚೆನ್ನಮ್ಮ ವೃತ್ತದಲ್ಲಿ ಜಗದೀಶ್ ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್, ಪುತ್ರ, ಸೊಸೆ ಮತ್ತು ಕುಟುಂಬಸ್ಥರು ಕುಣಿದು ಸಂಭ್ರಮಿಸಿದರು.

ಬೆಳಗಾವಿ ಚೆನ್ನಮ್ಮ ಸರ್ಕಲ್‌ನಲ್ಲಿ ಶೆಟ್ಟರ್ ಫ್ಯಾಮಿಲಿ ಸಖತ್‌ ಡ್ಯಾನ್ಸ್
|

Updated on: Jun 04, 2024 | 10:22 PM

ಬೆಳಗಾವಿ, ಜೂ.04: ಜಗದೀಶ್ ಶೆಟ್ಟರ್(Jagadish Shettar) ಗೆಲವು ಹಿನ್ನೆಲೆ ಬೆಳಗಾವಿ(Belagavi) ಚನ್ನಮ್ಮ ವೃತ್ತದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ ವೇಳೆ ಚೆನ್ನಮ್ಮ ವೃತ್ತದಲ್ಲಿ ಜಗದೀಶ್ ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್, ಪುತ್ರ, ಸೊಸೆ ಮತ್ತು ಕುಟುಂಬಸ್ಥರು ಕುಣಿದು ಸಂಭ್ರಮಿಸಿದರು. ಶೆಟ್ಟರ್ ಕುಟುಂಬಸ್ಥರಿಗೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಥ್ ನೀಡಿದರು. ಇನ್ನು ಗೆದ್ದ ಬಳಿಕ ಮಾತನಾಡಿದ್ದ ಶೆಟ್ಟರ್​, ‘ನಾನು ಹೊರಗಿನವರು ಅನ್ನುತ್ತಿದ್ದವರಿಗೆ ಮತದಾರರೇ ಉತ್ತರ ನೀಡಿದ್ದಾರೆ. ಬೆಳಗಾವಿಗೆ, ನನಗೆ ನಂಟಿದೆ ಅನೋದನ್ನ ನಾನು ಪದೇ ಪದೇ ಹೇಳಿದ್ದೇನೆ. ಬೆಳಗಾವಿ ಜನತೆಗೆ ಚಿರಋಣಿಯಾಗಿದ್ದೇನೆ.

ಹುಬ್ಬಳ್ಳಿ ಜನತೆಗಿಂತ ಬೆಳಗಾವಿ ಜನರು ದೊಡ್ಡ ಪ್ರೀತಿ ತೋರಿಸಿದ್ದು, ಒಂದು ಲಕ್ಷದ ಎಪ್ಪತ್ತು ಸಾವಿರ ಮತಗಳ ಅಂತರದಿಂದ ಗೆಲುವಾಗಿದೆ. ಜಿಲ್ಲೆಯ ಪ್ರಮುಖರ ಜತೆ ಸಭೆ ಮಾಡಿ ಬೆಳಗಾವಿ ಅಭಿವೃದ್ಧಿ ಮಾಡ್ತೇನೆ. ಮಂಗಲಾ ಅಂಗಡಿ ತಂದಿರುವ ಯೋಜನೆಯನ್ನ ಕಂಪ್ಲೀಟ್ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಮಂತ್ರಿ ಆಗೋದು ನನ್ನ ಕೈಲಿಲ್ಲ, ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸ್ತೇನೆ . ‘ಕೈ’​ಗೆ ಇಷ್ಟು ಸೀಟ್​ ಬಂದಿದ್ದೆ ದೊಡ್ಡದು, ನಾಳೆಯಿಂದ ಕಿತ್ತಾಟ ಆರಂಭವಾಗಲಿದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್