ದತ್ತಣ್ಣನ ನಟನೆ ಬಗ್ಗೆ ಜಗ್ಗೇಶ್ ಹೆಮ್ಮೆಯ ಮಾತುಗಳು

Jaggesh: ತಮ್ಮ ಸಹನಟ, ಒಟ್ಟಿಗೆ ನಟಿಸಿ ಕನ್ನಡ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿರುವ ಜೋಡಿ ಜಗ್ಗೇಶ್-ದತ್ತಣ್ಣ ಜೋಡಿ. ಸಹ ನಟ ದತ್ತಣ್ಣ ಅವರ ಅಭಿನಯ ಪ್ರತಿಭೆ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ.

ದತ್ತಣ್ಣನ ನಟನೆ ಬಗ್ಗೆ ಜಗ್ಗೇಶ್ ಹೆಮ್ಮೆಯ ಮಾತುಗಳು
|

Updated on: Sep 24, 2023 | 10:15 PM

ನಟ ದತ್ತಣ್ಣ (Dattanna) ಹಾಗೂ ಜಗ್ಗೇಶ್ (Jaggesh)​ ಜೋಡಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ‘ನೀರ್ ದೋಸೆ’ ಸಿನಿಮಾದಲ್ಲಿನ ಇವರಿಬ್ಬರ ನಟನೆ, ಪರಸ್ಪರ ಕೆಮಿಸ್ಟ್ರಿ ಸಿನಿಮಾ ಪ್ರೇಕ್ಷಕರನ್ನು ನಕ್ಕು ನಲಿಸಿದೆ. ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿರುವ ಜಗ್ಗೇಶ್ ನಟನೆಯ ‘ತೋತಾಪುರಿ2’ ಸಿನಿಮಾದಲ್ಲಿ ದತ್ತಣ್ಣ ಮುಸ್ಲಿಂ ಪಾತ್ರದಲ್ಲಿ ನಟಿಸಿದ್ದಾರೆ. ಮತ್ತೊಮ್ಮೆ ಜಗ್ಗೇಶ್ ಜೊತೆ ಸೇರಿ ನಗುವಿನ ಹೊನಲು ಹರಿಸಲು ರೆಡಿಯಾಗಿದ್ದಾರೆ. ದತ್ತಣ್ಣ ಮುಸ್ಲಿಂ ಪಾತ್ರಧಾರಿಯಾಗಿ ನಟಿಸಿರುವ ಬಗ್ಗೆ ನಟ ಜಗ್ಗೇಶ್ ಹೆಮ್ಮೆಯಿಂದ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ