ಚಿತ್ರರಂಗದಲ್ಲಿ ನಾನು ಇನ್ನೂ 30 ವರ್ಷ ಜರ್ನಿ ಮಾಡ್ತೀನಿ; ಜಗ್ಗೇಶ್​

ಈ ಚಿತ್ರದ ಕೆಲಸಗಳು ಮುಗಿದಿದ್ದು, ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ಬಗ್ಗೆ ಜಗ್ಗೇಶ್​ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿತ್ರರಂಗದಲ್ಲಿ ನಾನು ಇನ್ನೂ 30 ವರ್ಷ ಜರ್ನಿ ಮಾಡ್ತೀನಿ; ಜಗ್ಗೇಶ್​
| Updated By: ರಾಜೇಶ್ ದುಗ್ಗುಮನೆ

Updated on: Feb 13, 2022 | 4:09 PM

ನಟ ಜಗ್ಗೇಶ್ (Actor Jaggesh)​ ಅವರು ಸ್ಯಾಂಡಲ್​ವುಡ್​ನಲ್ಲಿ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ತೋತಾಪುರಿ’ ಚಿತ್ರದ (Totapuri Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ವಿಜಯ್ ಪ್ರಸಾದ್​ ನಿರ್ದೇಶನ ಮಾಡಿರುವ ಈ ಚಿತ್ರ, ಹಾಡು​ ಮೂಲಕ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರದ ಕೆಲಸಗಳು ಮುಗಿದಿದ್ದು, ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ಬಗ್ಗೆ ಜಗ್ಗೇಶ್​ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಒಂದು ಉತ್ತಮ ಸಿನಿಮಾ ಒಬ್ಬ ಕಲಾವಿದನ 10 ವರ್ಷದ ಜರ್ನಿಗೆ ಸಹಕಾರಿಯಾಗುತ್ತದೆ. ನನ್ನ ಬಳಿ ಈಗ ಮೂರು ಅದ್ಭುತ ಚಿತ್ರಗಳಿವೆ. ಕೆಲವೇ ವರ್ಷಗಳಲ್ಲಿ ನನಗೆ 60 ವರ್ಷ ಆಗುತ್ತದೆ. ಆದಾಗ್ಯೂ ನಾನು ಈ ಮೂರು ಸಿನಿಮಾಗಳಿಂದ ಇನ್ನೂ 30 ವರ್ಷ ಜರ್ನಿ ಮಾಡುತ್ತೇನೆ’ ಎಂದು ನಕ್ಕರು ಜಗ್ಗೇಶ್​.

ಇದನ್ನೂ ಓದಿ: ‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

‘ನನಗೆ ಇಷ್ಟು ದೊಡ್ಡ ಯಶಸ್ಸು ಸಿಕ್ಕಿದ್ದು ಇದೇ ಮೊದಲು’; ಎಲ್ಲರಿಗೂ ಧನ್ಯವಾದ ತಿಳಿಸಿದ ‘ತೋತಾಪುರಿ’ ಜಗ್ಗೇಶ್​

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​