ಮೈಸೂರು: ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಕೊಲೆ ಅರೋಪಿ ಚಿತ್ರನಟ ದರ್ಶನ್ಗೆ ವಿಶೇಷ ಆತಿಥ್ಯ ಸಿಗುತ್ತಿರೋದು ಸರಿಯಲ್ಲ, ಅರೋಪಿಗಳು ಮತ್ತು ಕೈದಿಗಳು ಯಾರೇ ಅಗಿರಲಿ, ಜೈಲಿನ ನಿಯಮಗಳು ಎಲ್ಲರಿಗೂ ಸಮಾನವಅಗಿರಬೇಕು, ಒಬ್ಬರ ಕಣ್ಣಿಗೆ ಬೆಣ್ಣೆ ಮತ್ತೊಬ್ಬರ ಕಣ್ಣಿಗೆ ಸುಣ್ಣದಂಥ ಸ್ಥಿತಿ ನಿರ್ಮಾಣವಾಗಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ ಒಡೆಯರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಇದ್ದರೆ ಖಂಡಿತ ಮಾಡ್ತೀವಿ: ಸಿದ್ದರಾಮಯ್ಯ