ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ

Updated on: Jan 16, 2026 | 11:00 PM

ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು, ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು.

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More