AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಕ್ಕಳ ಜತೆ ಕ್ರಿಕೆಟ್: ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್

ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ.

ನಯನಾ ರಾಜೀವ್
|

Updated on: May 09, 2025 | 3:02 PM

Share

ಶ್ರೀನಗರ, ಮೇ 09: ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ರವಾನಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’