Video: ಮಕ್ಕಳ ಜತೆ ಕ್ರಿಕೆಟ್: ಪಾಕ್ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ.
ಶ್ರೀನಗರ, ಮೇ 09: ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ರವಾನಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ