AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಕ್ಕಳ ಜತೆ ಕ್ರಿಕೆಟ್: ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್

ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ.

ನಯನಾ ರಾಜೀವ್
|

Updated on: May 09, 2025 | 3:02 PM

Share

ಶ್ರೀನಗರ, ಮೇ 09: ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ರವಾನಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ