AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

Follow us
ನಯನಾ ರಾಜೀವ್
|

Updated on: May 05, 2025 | 2:42 PM

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ