AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ನಯನಾ ರಾಜೀವ್
|

Updated on: May 05, 2025 | 2:42 PM

Share

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ