AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ನಯನಾ ರಾಜೀವ್
|

Updated on: May 05, 2025 | 2:42 PM

Share

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!