AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ನಯನಾ ರಾಜೀವ್
|

Updated on: May 05, 2025 | 2:42 PM

Share

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ