AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ನಯನಾ ರಾಜೀವ್
|

Updated on: May 05, 2025 | 2:42 PM

Share

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ