AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ

Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ

TV9 Web
| Updated By: Rakesh Nayak Manchi

Updated on: Nov 27, 2023 | 3:12 PM

ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಸಾವಿರಾರು ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಕೆಲವರಿಗೆ ಸಿಎಂ ಅವರು ಕೂತಲ್ಲೇ ಪರಿಹಾರ ನೀಡಿದರೆ, ಇನ್ನೂ ಕೆಲವರಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥಕ್ಕೆ ಸೂಚಿಸಿದರು.

ಬೆಂಗಳೂರು, ನ.27: ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshan) ಕಾರ್ಯಕ್ರಮ ನಡೆಸಿದ್ದಾರೆ. ಅದರಂತೆ, ತನ್ನ ಜಮೀನನ್ನು ಒತ್ತುವರಿ ಮಾಡಿಕೊಂಡ ಬಗ್ಗೆ ರಾಮನಗರ ತಾಲೂಕಿನ ದುಗ್ಗನಹಳ್ಳಿ ಗ್ರಾಮದ ವೃದ್ಧೆ ರಾಜಮ್ಮ ಅವರು ಸಿಎಂ ಮುಂದೆ ಅಳಲುತೋಡಿಕೊಂಡರು. ಅದರಂತೆ ಜಿಲ್ಲಾಧಿಕಾರಿಯವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಜಮೀನು ಬಿಡಿಸಿಕೊಂಡುವಂತೆ ಸೂಚಿಸಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ