AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಶ್ವ ಶಾಂತಿಗಾಗಿ ತಮಿಳುನಾಡಿನ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ ಜಪಾನಿಯರು

ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಯನಾ ರಾಜೀವ್
|

Updated on: Aug 01, 2025 | 10:50 AM

Share

ತಮಿಳುನಾಡು, ಆಗಸ್ಟ್​ 01: ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ