AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಶ್ವ ಶಾಂತಿಗಾಗಿ ತಮಿಳುನಾಡಿನ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ ಜಪಾನಿಯರು

ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಯನಾ ರಾಜೀವ್
|

Updated on: Aug 01, 2025 | 10:50 AM

Share

ತಮಿಳುನಾಡು, ಆಗಸ್ಟ್​ 01: ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ