Video: ವಿಶ್ವ ಶಾಂತಿಗಾಗಿ ತಮಿಳುನಾಡಿನ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ ಜಪಾನಿಯರು

ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ತಮಿಳುನಾಡು, ಆಗಸ್ಟ್​ 01: ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us