1983ರಲ್ಲಿ ನಡೆದ ಘಟನೆ ಆಧರಿಸಿ ಸಿದ್ಧವಾಯ್ತು ‘ಕೈವ’; ಜಯತೀರ್ಥ ಹೊಸ ಪ್ರಯತ್ನ
ನಿರ್ದೇಶಕ ಜಯತೀರ್ಥ ಅವರು ಭಿನ್ನ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತರುತ್ತಾರೆ. ಈಗ ಅವರು ‘ಕೈವ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ.
ನಿರ್ದೇಶಕ ಜಯತೀರ್ಥ (Jayathirtha ) ಅವರು ಭಿನ್ನ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತರುತ್ತಾರೆ. ಈಗ ಅವರು ‘ಕೈವ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗುತ್ತಿದ್ದಾರೆ. ‘1983ರ ಸೆಪ್ಟೆಂಬರ್ 12ರ ಮಧ್ಯಾಹ್ನ 3.20ಕ್ಕೆ ದುರಂತ ಒಂದು ನಡೆದಿತ್ತು. ಈ ಘಟನೆಯಿಂದ ಇಡೀ ಬೆಂಗಳೂರು ಬೆಚ್ಚಿ ಬಿದ್ದಿತ್ತು’ ಎಂದಿದ್ದಾರೆ ಜಯತೀರ್ಥ. ಈ ಘಟನೆ ಆಧರಿಸಿ ‘ಕೈವ’ ಸಿನಿಮಾ (Kaiva Movie) ಸಿದ್ಧಗೊಳ್ಳುತ್ತಿದೆ. ಧನ್ವೀರ್ ಬರ್ತ್ಡೇ ಪ್ರಯುಕ್ತ ‘ಕೈವ’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ವೈರಲ್ ಆಗಿದೆ.
Published on: Sep 08, 2022 08:05 PM
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

