AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೆಚ್​ಡಿ ಕುಮಾರಸ್ವಾಮಿಗೆ ಬೃಹತ್​ ಸೀರೆ ಹಾರ ಹಾಕಿದ ಅಭಿಮಾನಿಗಳು

ಬೆಂಗಳೂರು: ಹೆಚ್​ಡಿ ಕುಮಾರಸ್ವಾಮಿಗೆ ಬೃಹತ್​ ಸೀರೆ ಹಾರ ಹಾಕಿದ ಅಭಿಮಾನಿಗಳು

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 02, 2023 | 2:23 PM

Share

ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ನಡೆದಿದ್ದು, ಕೊನೆಯದಾಗಿ ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ಇಂದು (ಏ.02) ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮುನೇಗೌಡ ಪರ ಹೆಚ್.​ಡಿ. ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ (HD Kumarswamy) ನೇತೃತ್ವದಲ್ಲಿ ರಾಜ್ಯಾದ್ಯಂತ ಪಂಚರತ್ನ ಯಾತ್ರೆ (Pancharatna Yatra) ನಡೆದಿದ್ದು, ಕೊನೆಯದಾಗಿ ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ (Bengaluru) ನಡೆಯುತ್ತಿದೆ. ಈ ಹಿನ್ನೆಲೆ ಇಂದು (ಏ.02) ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ (Yelahanka Assembly Constituency) ಜೆಡಿಎಸ್ ಅಭ್ಯರ್ಥಿ ಮುನೇಗೌಡ ಪರ ಹೆಚ್.​ಡಿ. ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಬೃಹತ್‌ ಸೀರೆಯ ಹಾರ ಹಾಕಿ ಸ್ವಾಗತ ಮಾಡಿದ್ದಾರೆ. ಇನ್ನು ಕುಮಾರಸ್ವಾಮಿಯವರು ಪಂಚರತ್ನ ಯಾತ್ರೆ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ವೇಳೆ ಅಭಿಮಾನಿಗಳು ತೆರಹವಾರು ಹಾರ ಹಾಕಿದ್ದರು. ಇದು ಗಿನ್ನಿಸ್​ ಬುಕ್​ ಆಫ್​ ರೆಕಾಡ್​​​ನಲ್ಲೂ ದಾಖಲಾಗಿದೆ.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.