ಬೆಂಗಳೂರು: ಹೆಚ್ಡಿ ಕುಮಾರಸ್ವಾಮಿಗೆ ಬೃಹತ್ ಸೀರೆ ಹಾರ ಹಾಕಿದ ಅಭಿಮಾನಿಗಳು
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ನಡೆದಿದ್ದು, ಕೊನೆಯದಾಗಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ಇಂದು (ಏ.02) ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮುನೇಗೌಡ ಪರ ಹೆಚ್.ಡಿ. ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumarswamy) ನೇತೃತ್ವದಲ್ಲಿ ರಾಜ್ಯಾದ್ಯಂತ ಪಂಚರತ್ನ ಯಾತ್ರೆ (Pancharatna Yatra) ನಡೆದಿದ್ದು, ಕೊನೆಯದಾಗಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru) ನಡೆಯುತ್ತಿದೆ. ಈ ಹಿನ್ನೆಲೆ ಇಂದು (ಏ.02) ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ (Yelahanka Assembly Constituency) ಜೆಡಿಎಸ್ ಅಭ್ಯರ್ಥಿ ಮುನೇಗೌಡ ಪರ ಹೆಚ್.ಡಿ. ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಬೃಹತ್ ಸೀರೆಯ ಹಾರ ಹಾಕಿ ಸ್ವಾಗತ ಮಾಡಿದ್ದಾರೆ. ಇನ್ನು ಕುಮಾರಸ್ವಾಮಿಯವರು ಪಂಚರತ್ನ ಯಾತ್ರೆ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ವೇಳೆ ಅಭಿಮಾನಿಗಳು ತೆರಹವಾರು ಹಾರ ಹಾಕಿದ್ದರು. ಇದು ಗಿನ್ನಿಸ್ ಬುಕ್ ಆಫ್ ರೆಕಾಡ್ನಲ್ಲೂ ದಾಖಲಾಗಿದೆ.
Loading...
Unable to load recommendations.
Follow Us