ರಾಮಮಂದಿರ ಪ್ರಾಂಗಣದಲ್ಲಿ ಮಗ ನಿಖಿಲ್​ನೊಂದಿಗೆ ಕಾಣಿಸಿದ ಹೆಚ್ ಡಿ ಕುಮಾರಸ್ವಾಮಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ತಮ್ಮ ಕುಟುಂಬದೊಂದಿಗೆ ರಾಮಮಂದಿರದ ಕಡೆ ಸಂತಸದಿಂದ ಹೆಜ್ಜೆ ಹಾಕುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು. ಇಂಗ್ಲಿಷ್ ಸುದ್ದಿಸಂಸ್ಥೆಯೊಂದರ ವರದಿಗಾರನೊಂದಿಗೆ ಮಾತಾಡಿರುವ ಅವರು, ‘ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿರೋದು ದೇವರಿಂದ ಸಿಕ್ಕ ವರವೆಂದು ಭಾವಿಸುತ್ತೇನೆ, ನಮ್ಮ ಕುಟುಂಬ ಅತೀವ ಸಂತೋಷದಲ್ಲಿದೆ,’ ಎಂದು ಹೇಳಿದರು.

ರಾಮಮಂದಿರ ಪ್ರಾಂಗಣದಲ್ಲಿ ಮಗ ನಿಖಿಲ್​ನೊಂದಿಗೆ ಕಾಣಿಸಿದ ಹೆಚ್ ಡಿ ಕುಮಾರಸ್ವಾಮಿ
|

Updated on: Jan 22, 2024 | 12:07 PM

ಅಯೋಧ್ಯೆ: ಧಾರ್ಮಿಕನಗರಿ ಅಯೋಧ್ಯೆಯಲ್ಲಿ ತಲೆಯೆತ್ತಿರುವ ಭವ್ಯ ರಾಮಮಂದಿರದ ಉದ್ಘಾಟನೆ (Ram Temple Consecration Ceremony) ಸಮಾರಂಭಕ್ಕೆ ಗಣ್ಯಾತಿಗಣ್ಯರು ಆಗಮಿಸಿದ್ದಾರೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ಆಮಂತ್ರಣ ಪಡೆದಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಪಕ್ಷದ ರಾಜ್ಜಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಮಗ ಹಾಗೂ ಪಕ್ಷದ ಯುವನಾಯಕ ನಿಖಿಲ್ ಕುಮಾರ ಸ್ವಾಮಿಯೊಂದಿಗೆ (Nikhil Kumaraswamy) ರಾಮಮಂದಿರದ ಆವರಣದಲ್ಲಿ ಕಾಣಿಸಿದರು. ನಿಖಿಲ್ ಗೆ ಇವತ್ತು ಹುಟ್ಟುಹಬ್ಬ ಕೂಡ ಆಗಿರುವುದರಿಂದ ಮತ್ತೂ ವಿಶೇಷ ದಿನವಾಗಿದೆ. ಮಂದಿರದ ಅವರಣದಲ್ಲಿ ಅವರು ಕೆಲವರೊಂದಿಗೆ ಮಾತಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅವರ ಮೇಲ್ಭಾಗದಲ್ಲಿ ಕುಮಾರಸ್ವಾಮಿ ಇದ್ದಾರೆ. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ತಮ್ಮ ಕುಟುಂಬದೊಂದಿಗೆ ರಾಮಮಂದಿರದ ಕಡೆ ಸಂತಸದಿಂದ ಹೆಜ್ಜೆ ಹಾಕುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು. ಇಂಗ್ಲಿಷ್ ಸುದ್ದಿಸಂಸ್ಥೆಯೊಂದರ ವರದಿಗಾರನೊಂದಿಗೆ ಮಾತಾಡಿರುವ ಅವರು, ‘ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿರೋದು ದೇವರಿಂದ ಸಿಕ್ಕ ವರವೆಂದು ಭಾವಿಸುತ್ತೇನೆ, ನಮ್ಮ ಕುಟುಂಬ ಅತೀವ ಸಂತೋಷದಲ್ಲಿದೆ,’ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು