ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ, ಅಪರೇಶನ್ ಹಸ್ತದ ಭೀತಿ ಇಲ್ಲ ಎಂದ ಜಿಟಿ ದೇವೇಗೌಡ

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಂಜೆ 6 ಗಂಟೆಗೆ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾಗಿದೆ. ಕುಮಾರಸ್ವಾಮಿ ಸಮಯಕ್ಕೆ ಮೊದಲೇ ಸಭೆಗೆಂದು ನಿಗದಿಯಾಗಿರುವ ರೆಸಾರ್ಟ್ ಗೆ ಆಗಮಿಸಿದ್ದರು. ಟಿವಿ9 ಕನ್ನಡ ವಾಹಿನಿಯ ಹಾಸನ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಶಾಸಕಾಂಗ ಸಭೆ ಎರಡು ದಿನಗಳ ಕಾಲ ನಡೆಯಲಿದೆ. ಇಷ್ಟರಲ್ಲೇ ಬೆಳಗಾವಿಯಲ್ಲಿ ವಿಧಾನ ಸಭಾ ಅಧಿವೇಶನ ಶುರುವಾಗಲಿರುವುದರಿಂದ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಗೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ,

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ, ಅಪರೇಶನ್ ಹಸ್ತದ ಭೀತಿ ಇಲ್ಲ ಎಂದ ಜಿಟಿ ದೇವೇಗೌಡ
|

Updated on: Nov 07, 2023 | 7:37 PM

ಹಾಸನ: ಜೆಡಿಎಸ್ ಪಕ್ಷದ ಕೋರ್ ಸಮಿತಿ ಅಧ್ಯಕ್ಷ ಜಿಟಿ ದೇವೇಗೌಡ (GT Deve Gowda) ಪಕ್ಷದ ಶಾಸಕರ ಬಗ್ಗೆ ಒಗ್ಗಟ್ಟಿನ ಮಂತ್ರ ಜಪಿಸಿದರೂ ಆಪರೇಶನ್ ಹಸ್ತದ ಕತ್ತಿ ನೆತ್ತಿಯ ಮೇಲೆ ಅಪಾಯಕಾರಿಯಾಗಿ ನೇತಾಡುತ್ತಿದೆ! ಖುದ್ದು ಜಿಟಿಡಿಯೇ ವಿಧಾನ ಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಕದ ತಟ್ಟಿದವರು! ಬಿಡಿ ಅದು ಕನ್ನಡಿಗರಿಗೆ ಗೊತ್ತಿರದ ವಿಷಯವೇನಲ್ಲ. ಜೆಡಿಎಸ್ ಪಕ್ಷದ ಶಾಸಕರೆಲ್ಲ ಎರಡು ದಿನಗಳ ಜೆಡಿಎಸ್ ಶಾಸಕಾಂಗ ಸಭೆಗಾಗಿ (JDS legislature party meeting) ಹಾಸನಕ್ಕೆ ಆಗಮಿಸಿದ್ದಾರೆ. ಆಪರೇಶನ್ ಹಸ್ತದ ಭೀತಿಯಿಂದ ಸಭೆ ನಡೆಸಲಾಗುತ್ತಿದೆಯೇ ಅಂತ ಟಿವಿ9 ಕನ್ನಡ ವಾಹಿನಿ ವರದಿಗಾರ ಜಿಟಿಡಿಯವರನ್ನು ಕೇಳಿದರೆ, ಹಾಗೇನೂ ಇಲ್ಲ, ಶಾಸಕರು ಹಾಸನಾಂಬೆಯ ದರ್ಶನ ಮಾಡಬೇಕೆಂದಿದ್ದರು, ಹಾಗಾಗಿ ಅವರೆಲ್ಲ ಬಂದಿರುವುದಾಗಿ ಹೇಳಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಂಜೆ 6 ಗಂಟೆಗೆ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾಗಿದೆ. ಕುಮಾರಸ್ವಾಮಿ ಸಮಯಕ್ಕೆ ಮೊದಲೇ ಸಭೆಗೆಂದು ನಿಗದಿಯಾಗಿರುವ ರೆಸಾರ್ಟ್ ಗೆ ಆಗಮಿಸಿದ್ದರು.

ಟಿವಿ9 ಕನ್ನಡ ವಾಹಿನಿಯ ಹಾಸನ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಶಾಸಕಾಂಗ ಸಭೆ ಎರಡು ದಿನಗಳ ಕಾಲ ನಡೆಯಲಿದೆ. ಇಷ್ಟರಲ್ಲೇ ಬೆಳಗಾವಿಯಲ್ಲಿ ವಿಧಾನ ಸಭಾ ಅಧಿವೇಶನ ಶುರುವಾಗಲಿರುವುದರಿಂದ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಗೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಪಕ್ಷದ ಶಾಸಕರಲ್ಲಿ ಅನೇಕರು ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಬೇಸರ ಮಾಡಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ