Karnataka Budget 2023: ಸದನದಲ್ಲಿಂದು ಅಪರಿಚಿತ ವ್ಯಕ್ತಿಯೊಬ್ಬ 15 ನಿಮಿಷ ಕೂತಿದ್ದರು ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದ್ಕೂರ್ ಆರೋಪ

ಜನಪ್ರತಿನಿಧಿಗಳಿಗಾಗಿ ಮೀಸಲಾಗಿರುವ ಸದನದಲ್ಲಿ ಅಗುಂತಕನೊಬ್ಬ ಬಂದು ಕೂರುತ್ತಾನೆಂದರೆ ಅದು ಗಂಭೀರ ಸ್ವರೂಪದ ಭದ್ರತಾ ಲೋಪ ಎಂದು ಶರಣಗೌಡ ಕಂದ್ಕೂರ್ ಹೇಳುತ್ತಾರೆ.

Karnataka Budget 2023: ಸದನದಲ್ಲಿಂದು ಅಪರಿಚಿತ ವ್ಯಕ್ತಿಯೊಬ್ಬ 15 ನಿಮಿಷ ಕೂತಿದ್ದರು ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದ್ಕೂರ್ ಆರೋಪ
|

Updated on: Jul 07, 2023 | 6:21 PM

ಬೆಂಗಳೂರು: ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮುಂಗಡ ಪತ್ರ 2023 (Karnataka Budget 2023) ಮಂಡಿಸಿದ ಬಳಿಕ ಹೊರಗಡೆ ಬಂದ ಗುರುಮಠಕಲ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದ್ಕೂರ್ (Sharangouda Kandkur) ಒಂದು ಗಂಭೀರವಾದ ಸಂಗತಿಯನ್ನು ಮಾಧ್ಯಮ ಪ್ರತಿನಿಧಿಗಳ ಗಮನಕ್ಕೆ ತಂದರು. ಇಂದು ಆಧಿವೇಶನದಲ್ಲಿ ಬಜೆಟ್ ಮಂಡನೆಯಾಗುತ್ತಿದ್ದಾಗ ಒಬ್ಬ ಅಪರಿಚಿತ (Stranger) ವ್ಯಕ್ತಿ ಸದನದೊಳಗೆ ಬಂದು ಸುಮಾರು 15 ನಿಮಿಷಗಳ ಕಾಲ ಕೂತಿದ್ದನಂತೆ. ಅವರು ಯಾರು ಎಂದು ತಮ್ಮ ಸುತ್ತಮುತ್ತ ಕುಳಿತಿದ್ದ ಶಾಸಕರನ್ನು ಕೇಳಿದಾಗ ಅವರೆಲ್ಲ ಗೊತ್ತಿಲ್ಲ, ಪರಿಚಯವಿಲ್ಲ, ಮೊದಲ ಸಾರಿ ನೋಡುತ್ತಿರೋದು ಅಂತೆಲ್ಲ ಹೇಳಿದರಂತೆ.  ಆ ಅಪರಚಿತ ವ್ಯಕ್ತಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ವಿಶ್ ಮಾಡಿ ಕೈಕುಲುಕಿದರು ಎಂದು ಶರಣಗೌಡ ಹೇಳಿದರು. ವಿಷಯವನ್ನು ಸಭಾಪತಿ ಯುಟಿ ಖಾದರ್ ಅವರ ಗಮನಕ್ಕೂ ಶಾಸಕ ತಂದಿದ್ದಾರೆ. ಜನಪ್ರತಿನಿಧಿಗಳಿಗಾಗಿ ಮೀಸಲಾಗಿರುವ ಸದನದಲ್ಲಿ ಅಗುಂತಕನೊಬ್ಬ ಬಂದು ಕೂರುತ್ತಾನೆಂದರೆ ಅದು ಗಂಭೀರ ಸ್ವರೂಪದ ಭದ್ರತಾ ಲೋಪ ಎಂದು ಶರಣಗೌಡ ಕಂದ್ಕೂರ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್