ಬೆಂಗಳೂರು: ಇಂದಿನಿಂದ ಟಿವಿ9 ಎಕ್ಸ್ ಪೋ; ಮೂರು ದಿನಗಳ ಶಾಪಿಂಗ್ ಮೇಳ ಉದ್ಘಾಟಿಸಿದ ಜೆಡಿಎಸ್ ನಾಯಕ ಟಿಎ ಸರವಣ

ಇಂದಿನಿಂದ ರವಿವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸ್ಟಾಲ್ ಗಳು ಓಪನ್ ಆಗಿರುತ್ತವೆ ಮತ್ತು ಗ್ರಾಹಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವೀಕೆಂಡ್ ಗಾಗಿ ಬೇರೆಯೇನಾದರೂ ಪ್ಲ್ಯಾನ್ ಮಾಡಿಕೊಂಡಿದ್ರೆ ಅದನ್ನು ಮುಂದಿನ ವಾರಕ್ಕೆ ಮುಂದೂಡಿ ಈ ವಾರದ ವೀಕೆಂಡನ್ನು ಟಿವಿ9 ಎಕ್ಸ್ ಪೋಗೆ ಮೀಸಲಿಡಿ!

ಬೆಂಗಳೂರು: ಇಂದಿನಿಂದ ಟಿವಿ9 ಎಕ್ಸ್ ಪೋ; ಮೂರು ದಿನಗಳ ಶಾಪಿಂಗ್ ಮೇಳ ಉದ್ಘಾಟಿಸಿದ ಜೆಡಿಎಸ್ ನಾಯಕ ಟಿಎ ಸರವಣ
|

Updated on: Oct 27, 2023 | 2:06 PM

ಬೆಂಗಳೂರು: ದಸರಾ ಹಬ್ಬದ ಬಳಿಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಇಂದಿನಿಂದ ಮತ್ತೊಂದು ಉತ್ಸವದಲ್ಲಿ ಪಾಲ್ಗೊಳ್ಳುವ ಸದವಕಾಶ. ಟಿವಿ9 ಪ್ರಾಯೋಜಕತ್ವದ ಎಕ್ಸ್ ಪೋ (Tv9 Expo) ಇಂದಿನಿಂದ ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ನಡೆಯಲಿದ್ದು, ಇಂದು ಬೆಳಗ್ಗೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಟಿಎ ಸರವಣ (TA Saravana) ಶಾಪಿಂಗ್ ಉತ್ಸವವನ್ನು ಟೇಪ್ ಕತ್ತರಿಸಿ ಉದ್ಘಾಟಿಸಿದರು. ಅವರೊಂದಿಗೆ ಸ್ಯಾಂಡಲ್ ವುಡ್ ನಟಿ ಧನ್ಯಾ ರಾಮ್ಕುಮಾರ್ (Dhanya Ramkumar), ನಟ ಚಿಕ್ಕಣ್ಣ (Chikkanna), ವಿಕ್ಕಿ ಅರುಣ್, ನವೀನ್ ಗಿರಿಯಾ, ನೊಬೆಲ್ ಜೈಕರ್ ಮೊದಲಾದವರನ್ನು ನೋಡಬಹುದು. ನಂತರ ಗಣ್ಯರು ವೇದಿಕೆಯ ಮೇಲೆ ದೀಪ ಬೆಳಗಿದ್ದನ್ನು ಸಹ ದೃಶ್ಯಗಳಲ್ಲಿ ನೋಡಬಹುದು. ಎಕ್ಸ್ ಪೋ ನಲ್ಲಿ ಲೈಫ್ ಸ್ಟೈಲ್, ಪೀಠೋಪಕರಣಗಳು, ಆಟೋಮೊಬೈಲ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಇಲ್ಲಿ 100 ಕ್ಕೂ ಹೆಚ್ಚು ಸ್ಟಾಲ್ ಗಳಿವೆ. ಇಂದಿನಿಂದ ರವಿವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸ್ಟಾಲ್ ಗಳು ಓಪನ್ ಆಗಿರುತ್ತವೆ ಮತ್ತು ಗ್ರಾಹಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವೀಕೆಂಡ್ ಗಾಗಿ ಬೇರೆಯೇನಾದರೂ ಪ್ಲ್ಯಾನ್ ಮಾಡಿಕೊಂಡಿದ್ರೆ ಅದನ್ನು ಮುಂದಿನ ವಾರಕ್ಕೆ ಮುಂದೂಡಿ ಈ ವಾರದ ವೀಕೆಂಡನ್ನು ಟಿವಿ9 ಎಕ್ಸ್ ಪೋಗೆ ಮೀಸಲಿಡಿ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ