‘ದಯವಿಟ್ಟು ಸಿನಿಮಾ ಮಾಡೋದು ನಿಲ್ಲಿಸಣ್ಣ..’: ನಿಖಿಲ್​ ಕುಮಾರಸ್ವಾಮಿಗೆ ಮನವಿ ಮಾಡಿದ್ದು ಯಾರು?

ಸಿನಿಮಾ ಕ್ಷೇತ್ರದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಸಖತ್​ ಆಸಕ್ತಿ ಇದೆ. ಪ್ರಸ್ತುತ ಅವರು ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

‘ದಯವಿಟ್ಟು ಸಿನಿಮಾ ಮಾಡೋದು ನಿಲ್ಲಿಸಣ್ಣ..’: ನಿಖಿಲ್​ ಕುಮಾರಸ್ವಾಮಿಗೆ ಮನವಿ ಮಾಡಿದ್ದು ಯಾರು?
| Updated By: ಮದನ್​ ಕುಮಾರ್​

Updated on:Oct 25, 2021 | 10:09 AM

ನಿಖಿಲ್​ ಕುಮಾರಸ್ವಾಮಿ ಅವರು ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ಅವರು ಸಿನಿಮಾ ಕ್ಷೇತ್ರವನ್ನು ಸಂಪೂರ್ಣವಾಗಿ ಬಿಟ್ಟುಬಂದು, ಪೂರ್ತಿಯಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಬೇಕು ಎಂದು ಅನೇಕರು ಬಯಸುತ್ತಿದ್ದಾರೆ. ಈ ಬಗ್ಗೆ ನಿಖಿಲ್​ ಬಹಿರಂಗವಾಗಿಯೇ ಮಾತನಾಡಿದ್ದಾರೆ.

‘ನಮ್ಮದು ರಾಜಕಾರಣದ ಕುಟುಂಬ. ನಾನು ಚಿತ್ರರಂಗ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಳ್ಳಬೇಕು ಎಂಬ ಭಾವನೆ ಹಲವು ಜನರಿಲ್ಲಿ ಇರುವುದು ಸತ್ಯ. ಸರವಣ ಅವರು ನನಗೆ ಈ ಮಾತು ಬಹಳ ಸಲ ಹೇಳುತ್ತಿರುತ್ತಾರೆ. ನೀವು ಸಿನಿಮಾ ಮಾಡಿದ್ದು ಸಾಕು ಅಂತ ಹೇಳುತ್ತಾರೆ. ಆದರೆ ನಾನು ರಾಜಕೀಯದಲ್ಲೂ ಸಕ್ರಿಯನಾಗಿದ್ದೇನೆ. ಸದ್ಯಕ್ಕೆ ಒಂದು ಸಿನಿಮಾ ಸಹಿ ಮಾಡಿದ್ದೇನೆ. ಅದನ್ನು ಬಿಡಲು ನನಗೆ ಮನಸ್ಸಾಗುತ್ತಿಲ್ಲ’ ಎಂದು ನಿಖಿಲ್​ ಹೇಳಿದ್ದಾರೆ.

ಇದನ್ನೂ ಓದಿ:

Jaguar: ‘ಜಾಗ್ವಾರ್’ ಚಿತ್ರಕ್ಕೆ 5 ವರ್ಷಗಳ ಸಂಭ್ರಮ; ದಾಸರಹಳ್ಳಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿಖಿಲ್

ಮಗು ಜನಿಸಿದ ಬಗ್ಗೆ ಫಸ್ಟ್​ ರಿಯಾಕ್ಷನ್ ನೀಡಿದ ನಿಖಿಲ್​ ಕುಮಾರಸ್ವಾಮಿ

Published On - 9:59 am, Mon, 25 October 21

Follow us
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ