AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

Sunil MH
| Edited By: |

Updated on: Apr 10, 2026 | 4:14 PM

Share

ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್​​ಗೆ ಗೊಂದಲಕ್ಕೀಡು ಮಾಡಿದೆ.

ಬೆಂಗಳೂರು, (ಏಪ್ರಿಲ್ 10): ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್​​ ಅವರನ್ನ ಗೊಂದಲಕ್ಕೀಡು ಮಾಡಿದೆ.

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ, ನನ್ನ ಸ್ಪರ್ಧೆ ಎಲ್ಲಿ ಎನ್ನುವುದನ್ನು ಅವತ್ತಿನ ಸಂದರ್ಭದಲ್ಲಿ ತೀರ್ಮಾನಿಸೋಣ. ಹೆಚ್​.ಡಿ.ಕುಮಾರಸ್ವಾಮಿ ನಾಯಕತ್ವದಲ್ಲೇ ಮತ ಕೇಳುತ್ತೇವೆ. ನನ್ನ ಹಣೆಬರಹ ಎಲ್ಲಿದೆ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us