ಚಿತ್ರದುರ್ಗದ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ಕಿರೀಟ, ಬೆಳ್ಳಿ ಕುದುರೆ ಸೇರಿ ಲಕ್ಷಾಂತರ ಬೆಲೆ ಬಾಳುವ ಆಭರಣ ಕಳವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಲಕ್ಷ್ಮಿರಂಗನಾಥಸ್ವಾಮಿ ದೇಗುಲದಲ್ಲಿ ಬೆಳ್ಳಿಕುದುರೆ, ಕಿರೀಟ‌, ಕಣ್ಣು ಸೇರಿ ಬೆಲೆಬಾಳುವ ದೇವರ ಆಭರಣ ಕಳ್ಳತನವಾಗಿದೆ.

ಚಿತ್ರದುರ್ಗದ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ಕಿರೀಟ, ಬೆಳ್ಳಿ ಕುದುರೆ ಸೇರಿ ಲಕ್ಷಾಂತರ ಬೆಲೆ ಬಾಳುವ ಆಭರಣ ಕಳವು
|

Updated on:Jun 25, 2023 | 10:47 AM

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಲಕ್ಷ್ಮಿರಂಗನಾಥಸ್ವಾಮಿ ದೇಗುಲಕ್ಕೆ‌ ಖದೀಮರು ಕನ್ನ ಹಾಕಿದ್ದಾರೆ. ದೇಗುಲದ ಬೀಗ ಮುರಿದು ಲಕ್ಷ್ಮೀ ರಂಗನಾಥಸ್ವಾಮಿ ದೇವರ ಆಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಬೆಳ್ಳಿಕುದುರೆ, ಕಿರೀಟ‌, ಕಣ್ಣು ಸೇರಿ ಬೆಲೆಬಾಳುವ ದೇವರ ಆಭರಣ ಕಳ್ಳತನವಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ‌ನಡೆದಿದೆ.

ಇನ್ನು ಮತ್ತೊಂದೆಡೆ ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲ ತಾಲೂಕಿನ ಎಡೆಹಳ್ಳಿಯಲ್ಲಿರುವ ಮಾರಮ್ಮ ದೇಗುಲದಲ್ಲೂ ಕಳ್ಳತನವಾಗಿದೆ. ಖದೀಮರು ತಡರಾತ್ರಿ ದೇವಸ್ಥಾನ ಹುಂಡಿ ಎತ್ತೊಯ್ದಿದ್ದಾರೆ. ಕಳ್ಳರ ಕೃತ್ಯ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಳೆದ 3 ವರ್ಷಗಳಿಂದ ಹುಂಡಿ ಎಣಿಕೆ ಆಗಿರಲಿಲ್ಲ. ದೇವಸ್ಥಾನದ ಹುಂಡಿ ಎತ್ತೊಯ್ದು ಅದರಲ್ಲಿನ ಹಣ ತೆಗೆದುಕೊಂಡು ಖಾಲಿ ಹುಡಿಯನ್ನು ದೇವಸ್ಥಾನದ ಹೊರಗಡೆ ಬಿಸಾಡಿದ್ದಾರೆ.

Published On - 10:44 am, Sun, 25 June 23

Follow us
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ