ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಇದ್ದ ಕಾರು

|

Updated on: Sep 24, 2024 | 8:23 AM

ಜಾರ್ಖಂಡ್​ನ ಬಹರಗೋರಾದಲ್ಲಿ ಸೋಮವಾರ ಸುರಿದ ಭಾರೀ ಮಳೆಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ವಾಹನ ಕೆಸರಿನ ಗುಂಡಿಯಲ್ಲಿ ಸಿಲುಕಿಕೊಂಡಿತ್ತು. ಈ ಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಸಚಿವರು ಆಗಮಿಸಿದ ವೇಳೆ ಈ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದವು, ದೊಡ್ಡ ಹೊಂಡಗಳನ್ನು ಸೃಷ್ಟಿಸಿತ್ತು, ಅದರಲ್ಲಿ ಒಂದು ಅವರ ಕಾರನ್ನು ಸಿಕ್ಕಿಹಾಕಿಕೊಂಡಿತು.

ಜಾರ್ಖಂಡ್​ನ ಬಹರಗೋರಾದಲ್ಲಿ ಸೋಮವಾರ ಸುರಿದ ಭಾರೀ ಮಳೆಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ವಾಹನ ಕೆಸರಿನ ಗುಂಡಿಯಲ್ಲಿ ಸಿಲುಕಿಕೊಂಡಿತ್ತು. ಈ ಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಸಚಿವರು ಆಗಮಿಸಿದ ವೇಳೆ ಈ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದವು, ದೊಡ್ಡ ಹೊಂಡಗಳನ್ನು ಸೃಷ್ಟಿಸಿತ್ತು, ಅದರಲ್ಲಿ ಒಂದು ಅವರ ಕಾರನ್ನು ಸಿಕ್ಕಿಹಾಕಿಕೊಂಡಿತು.
ಸ್ಥಳೀಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ತ್ವರಿತವಾಗಿ ಸಹಾಯ ಮಾಡಲು ಆಗಮಿಸಿದರು, ಚೌಹಾಣ್ ಅವರನ್ನು ಕೆಳಗಿಳಿಸಿ ಬಳಿಕ ಬೇರೆ ವಾಹನದ ವ್ಯವಸ್ಥೆ ಮಾಡಿ ಕಳುಹಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us on