AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಲಿಸುತ್ತಿದ್ದ ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಚಪ್ಪಾಜಿ ನಾಯ್ಕ್
| Edited By: |

Updated on: Apr 21, 2026 | 2:27 PM

Share

ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand )​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More